25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

ಬೆಳ್ತಂಗಡಿ: ಕ್ಯಾನ್ ಫಿನ್ ಹೋಮ್ಸ್ ಲಿ. ಮತ್ತು ಇಂಟೆಲ್ ಫೌಂಡೇಶನ್, ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸುಮಾರು 42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಜ.25ರಂದು ಹಸ್ತಾಂತರಿಸಲಾಯಿತು.


ಮುಖ್ಯ ಅತಿಥಿಗಳಾಗಿ ರೋ. ಮೇಜ‌ರ್ ಡೋನರ್ ಹೆಚ್ ಆರ್ ಕೇಶವ್, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷರಾದ ರೋ. ಪಿ ಎಚ್ ಎಫ್ ಅನಂತ ಭಟ್ ಮಚ್ಚಿಮಲೆ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ನ.ಪಂ. ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಹಿರಿಯ ವಕೀಲರಾದ ರೋ.ಧನಂಜಯ ರಾವ್ , ರಾಜೇಶ್ ಪೈ ಉಜಿರೆ, ಮೆ|ಜ (ನಿವೃತ್ತ) ಎಂ.ವಿ.ಭಟ್, ಕಾರ್ಯದರ್ಶಿ ರೋ. ಪಿ ಎಚ್ ಎಫ್ ವಿದ್ಯಾ ಕುಮಾ‌ರ್
ಕಾಂಚೋಡು, ಹಾಗೂ ರೋಟರಿಗಳಾದ ಪೂರಣ್ ವಮ೯, ಯಶವಂತ ಪಟವಧ೯ನ್, ಡಾ. ಶಶಿಧರ ಡೊಂಗ್ರೆ, ಮನೋರಮ ಭಟ್ , ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಉಜಿರೆ ನಿನಾದ ಕ್ಲಾಸಿಕಲ್ಸ್ ನಲ್ಲಿ ನೋಂದಾವಣಿ ಆರಂಭ: ಒಂದೇ ಸೂರಿನಡಿಯಲ್ಲಿ ವಿವಿಧ ವಿದ್ಯೆಗಳನ್ನು ಕಲಿಯುವ ಸುವರ್ಣಾವಕಾಶ

Suddi Udaya

ಚಿಬಿದ್ರೆಯಲ್ಲಿ ಆನೆ ಹಾವಳಿ: ತೋಟತ್ತಾಡಿಯಲ್ಲಿ ಸಾಕು ನಾಯಿಯ ಮೇಲೆ ಚಿರತೆ ದಾಳಿ

Suddi Udaya

ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೂಲಭೂತ ಸೌಕರ್ಯ ಹಾಗೂ ಉನ್ನತೀಕರಣ ಕಾಮಗಾರಿಗಳ ಶಿಲಾನ್ಯಾಸ: ಬಿ.ಪಿ.ಹೆಚ್ ಲ್ಯಾಬ್ ಮತ್ತು 12 ಬೆಡ್ ಗಳ ಐಸೋಲೇಶನ್ ವಾರ್ಡ್ ಕಟ್ಟಡ ಉದ್ಘಾಟನೆ

Suddi Udaya

ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನಿಂದ ಯುವಸಿರಿ- ರೈತ ಭಾರತದ ಐಸಿರಿ ವಿಶಿಷ್ಟ ಕಾರ್ಯಕ್ರಮ ಸುಮಾರು 500ಕ್ಕೂ ಮಿಕ್ಕಿ ಕಾಲೇಜು ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಗದ್ದೆಯಲ್ಲಿ ನೇಜಿನಾಟಿ

Suddi Udaya

ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ದಾರ ಕಾಮಗಾರಿಗೆ ರೂ.91ಲಕ್ಷ ಕೊರತೆ : ಶಾಸಕ ಹರೀಶ್ ಪೂಂಜರವರು ರೂ.1 ಕೋಟಿ 5 ಲಕ್ಷ ಅನುದಾನ ನೀಡಿದ್ದು ದೇಗುಲದ ಅಭಿವೃದ್ಧಿಗೆ ಬಳಕೆಯಾಗಿದೆ: ದೇವಾಲಯ ಸಂಪೂರ್ಣ ಋಣ ಮುಕ್ತವಾಗಬೇಕು : ಪುರುಷೋತ್ತಮ ರಾವ್

Suddi Udaya

ಉಜಿರೆ: ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ.): ಅಧ್ಯಕ್ಷರಾಗಿ ರಂಜನ್ ಜಿ. ಗೌಡ, ಉಪಾಧ್ಯಕ್ಷರಾಗಿ ಶಿವಕಾಂತ ಗೌಡ

Suddi Udaya
error: Content is protected !!