23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಭೇಟಿ

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗ ಕ್ಷೇತ್ರಕ್ಕೆ ಯುವ ವಾಗ್ಮಿ ಹಾರಿಕಾ ಮಂಜುನಾಥ್ ಜ.25 ರಂದು ಭೇಟಿ ನೀಡಿ ದೇವರ ದರ್ಶನ ಪಡೆದರು.

ಈ ಸಂದರ್ಭದಲ್ಲಿ ಆಡಳಿತ ಸಮಿತಿ ಅಧ್ಯಕ್ಷರಾದ ಪದ್ಮಯ್ಯ ಬಾರಿಗ, ಬ್ರಹ್ಮಕಲಶೋತ್ಸವ ಸಹ ಸಂಚಾಲಕರಾದ ಜಯಪ್ರಸಾದ್ ಶೆಟ್ಟಿಗಾರ್, ವೃಷಾಂಕ್ ಖಾಡಿಲ್ಕರ್ ಮೊದಲಾದವರು ಉಪಸ್ಥಿತರಿದ್ದರು.

Related posts

ಮುಂಡಾಜೆ : ವಿವೇಕಾನಂದ ಶಿಕ್ಷಣ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ದರ್ಬೆತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನದಲ್ಲಿ ಚಿತ್ಪಾವನಿ ಭಾಷೆಯಲ್ಲಿ ಯಕ್ಷಗಾನ ತಾಳಮದ್ದಳೆ

Suddi Udaya

ಉಜಿರೆ ಗ್ರಾ.ಪಂ. ತ್ರೈಮಾಸಿಕ ಕೆ.ಡಿ.ಪಿ ಸಭೆ

Suddi Udaya

ಮುಂಡಾಜೆ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya

ವಿದ್ವತ್ ಪಿಯು ಕಾಲೇಜಿನಲ್ಲಿ ವಿಜ್ -ವರ್ಲ್ಡ್ 2025

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya
error: Content is protected !!