26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಶುಭಹಾರೈಸಿದರು.

ಈ ಸಂದರ್ಭದಲ್ಲಿ ‌ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಹಾಗೂ ನಿರ್ದೇಶಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗುರುವಂದನ ಮತ್ತು ಬೀಳ್ಕೊಡುಗೆ ಸಮಾರಂಭ

Suddi Udaya

ಉಜಿರೆ: ಮರ ಬಿದ್ದು ಗಂಭೀರ ಗಾಯಗೊಂಡ ಗಾಯಾಳುಗಳ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ ಸ.ಪ. ಪೂ. ಕಾಲೇಜಿನಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬಕ್ಕೆ ಲೈಟಿಂಗ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿ 9 ನೇ ತರಗತಿ ವಿದ್ಯಾರ್ಥಿ ಸಾವು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಹುಟ್ಟು ಹಬ್ಬ ಮತ್ತು ವಿಶ್ವ ಯುವ ಕೌಶಲ್ಯ ದಿನಾಚರಣೆ

Suddi Udaya
error: Content is protected !!