25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿ

ಧರ್ಮಸ್ಥಳ ಸೊಸೈಟಿಗೆ ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

ಧರ್ಮಸ್ಥಳ:ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿಯಮಿತ ಧರ್ಮಸ್ಥಳ ಇಲ್ಲಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಗುರುರಾಜ್ ಗಂಟಿಹೊಳೆ ಭೇಟಿ ನೀಡಿ ಸಂಘದ ಬೆಳವಣಿಗೆಯ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದರು ಹಾಗೂ ಶುಭಹಾರೈಸಿದರು.

ಈ ಸಂದರ್ಭದಲ್ಲಿ ‌ಸೊಸೈಟಿ ಅಧ್ಯಕ್ಷ ಪ್ರೀತಮ್ ಡಿ,ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸತೀಶ್ ಹೊಳ್ಳ ಹಾಗೂ ನಿರ್ದೇಶಕರು, ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು 2ನೇ ಗಮಕ ಸಮ್ಮೇಳನ ಅಧ್ಯಕ್ಷರಾಗಿ ಜಯರಾಮ ಕುದ್ರೆತ್ತಾಯ ಧರ್ಮಸ್ಥಳ ಆಯ್ಕೆ

Suddi Udaya

ಅರಸಿನಮಕ್ಕಿ : 33ನೇ ಉಚಿತ ಟೈಲರಿಂಗ್‌ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ವೇಣೂರು: ಇತಿಹಾಸ ಪ್ರಸಿದ್ದ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ದೃಢಕಲಶ, ಉತ್ಸವ ಮತ್ತು ಮಹಾರಂಗಪೂಜೆ

Suddi Udaya

ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ರಾಣಿಜರಿ ಪರಿಸರದಲ್ಲಿ ಬೆಂಕಿ

Suddi Udaya

ಉಜಿರೆ : ಸರ್ವಿಸ್ ಮಾಡಿ ಮನೆ ಬಳಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya
error: Content is protected !!