23.5 C
ಪುತ್ತೂರು, ಬೆಳ್ತಂಗಡಿ
June 8, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಭಾರೀ ಮಳೆಗೆ ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನೇತ್ರಾವತಿ ನದಿ

Suddi Udaya

ವಿ.ಹಿಂ.ಪ. ಬಜರಂಗದಳ‌ ಮಾತೃಶಕ್ತಿ ದುರ್ಗಾವಾಹಿನಿ ಬೆಳ್ತಂಗಡಿ ಪ್ರಖಂಡದ ಆಶ್ರಯದಲ್ಲಿ ನಡೆಯುವ ಅಖಂಡ ಭಾರತ ಸಂಕಲ್ಪ ದಿನದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಲಾಯಿತೊಟ್ಟು: ನಾಗರ ಪಂಚಮಿ ಪ್ರಯುಕ್ತ ನಾಗದೇವರ ಕಟ್ಟೆಯಲ್ಲಿ ಹಾಲಾಭಿಷೇಕ, ಪರ್ವ ಸೇವೆ

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀದುರ್ಗಾಟೆಕ್ಸ್ ಟೆಲ್ಸ್ ನಲ್ಲಿ ಹೊಸ ಕಲೆಕ್ಷನ್‌ನೊಂದಿಗೆ ಶೇ.10 ರಿಂದ 20ರಷ್ಟು ಡಿಸ್ಕೌಂಟ್

Suddi Udaya

ಗೇರುಕಟ್ಟೆ: ರಿಕ್ಷಾ ಚಾಲಕ ಎಂ.ಕೆ. ಶರೀಪುದ್ದೀನ್ ನಿಧನ

Suddi Udaya

ಶಿಶಿಲ: ಸೃಷ್ಟಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!