ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಕೊಯ್ಯೂರು: ನವರಾತ್ರಿ ಪೂಜಾ ಉತ್ಸವ ಹಾಗೂ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾಳ: ಗೋವಿಂದೂರು ಬಳಿ ವಿಎಂ ನರ್ಸರಿ ಉದ್ಘಾಟನೆ

Suddi Udaya

ಗೇರುಕಟ್ಟೆ: ವರ್ಗಾವಣೆ ಹೊಂದಿದ ಶಿಕ್ಷಕಿ ಮಮತಾರಿಗೆ ಸನ್ಮಾನ

Suddi Udaya

ಅರಸಿನಮಕ್ಕಿ ಗ್ರಾ.ಪಂ. ನಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಪ್ರತಿಭಟನೆ

Suddi Udaya

ರಾಷ್ಟ್ರ ಮಟ್ಟದ ಸ್ಕ್ವೇಯ್ ಮಾರ್ಷಲ್ ಆರ್ಟ್ಸ್ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ಯತೀಂದ್ರ ರಿಗೆ ಕಂಚಿನ ಪದಕ

Suddi Udaya

ಸಿಂಧೂರ ಶೆಟ್ಟಿ ರಚಿಸಿದ ಸ್ಕ್ರಿಬಲ್ ಆರ್ಟ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ಗೆ ಸೇರ್ಪಡೆ

Suddi Udaya
error: Content is protected !!