July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪುಂಜಾಲಕಟ್ಟೆ: ಪಿಲಾತಬೆಟ್ಟು ಪ್ರಾ.ಕೃ.ಪ.ಸ. ಸಂಘದ ಅಧ್ಯಕ್ಷರಾಗಿ ಜಿ.ಪಂ. ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ ಆಯ್ಕೆ

ಪುಂಜಾಲಕಟ್ಟೆಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಪಿಲಾತಬೆಟ್ಟು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಎಂ ತುಂಗಪ್ಪ ಬಂಗೇರ, ಉಪಾಧ್ಯಕ್ಷರಾಗಿ ರವಿಶಂಕರ ಹೊಳ್ಳ ಮಣ್ಣೂರು ಅವಿರೋಧ ಆಯ್ಕೆಯಾಗಿದ್ದಾರೆ.

ಸಂಘದ ಕೇಂದ್ರ ಕಚೇರಿಯಲ್ಲಿ ಸಹಕಾರ ಸಂಘಗಳ ಅಧಿಕಾರಿ ಎನ್.ಜೆ ಗೋಪಾಲ್ ಚುನಾವಣಾಧಿಕಾರಿಯಾಗಿ ಆಯ್ಕೆ ಪ್ರಕ್ರಿಯೆ ನೆರವೇರಿಸಿದರು.

ನಿರ್ದೇಶಕರಾದ ಸುಂದರ ನಾಯ್ಕ, ಚಂದ್ರಶೇಖರ ಶೆಟ್ಟಿ, ನಾರಾಯಣ ಪೂಜಾರಿ, ಲಕ್ಷ್ಮೀನಾರಾಯಣ ಹೆಗ್ಡೆ, ಶಿವಯ್ಯ ಪರವ, ಪ್ರಭಾಕರ ಪಿ.ಎಂ., ಶುಭಕರ ಶೆಟ್ಟಿ, ಸರೋಜಿನಿ ಡಿ. ಶೆಟ್ಟಿ, ಹರ್ಷಿಣಿ ಪುಪ್ಪಾನಂದ, ಶಶಿಧರ ನಾಯ್ಕ, ರಾಮಕೃಷ್ಣ ಎಸ್, ಮಾಜಿ ಅಧ್ಯಕ್ಷ ಚಂದ್ರ ಶೇಖರ ಭಟ್ ಯು.ಎಸ್ ಲೋಕೇಶ್ ಆಚಾರ್ಯ, ಶ್ರೀಧರ ಶೆಟ್ಟಿ ಭಂಡಾರದಬೆಟ್ಟು, ಟಿ. ಹರೀಂದ್ರ ಪೈ, ಕಾಂತಪ್ಪ ಕರ್ಕೇರ, ಶಂಕರ ಶೆಟ್ಟಿ ಬೆದ್ರಮಾರ್, ಶೇಖರ ಅಗಲ್ದೋಡಿ, ಹರೀಶ್ ಪ್ರಭು, ಹರಿಶ್ಚಂದ್ರ ಶೆಟ್ಟಿಗಾರ್, ರತ್ನಾಕರ ಪಿ.ಎಂ, ಸತೀಶ್ ಕರ್ಕೇರ, ಪಿಡಿಒ ಯಮನಪ್ಪ ಕೊರವರ , ಕೇಂದ್ರ ಸಹಕಾರಿ ಬ್ಯಾಂಕ್ ಮೇಲ್ವಿಚಾರಕ ಕೇಶವ ಕಿಣಿ ಎಚ್, ಸಂಘದ ಪ್ರಭಾರ ಸಿಇಒ ಬಬಿತಾ ಡಿ. ಭಾಗವಹಿಸಿದ್ದರು.

Related posts

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ:ಪತ್ರಕರ್ತರ ಸಂಘದ ನೂತನ ಕಟ್ಟಡ ಹಾಗೂ ನಿವೇಶನಕ್ಕೆ ರೂ.20 ಲಕ್ಷ ಅನುದಾನ: ಹರೀಶ್ ಪೂಂಜ

Suddi Udaya

ಡಿವೈಎಫ್ಐ ಯಿಂದ ಹಳ್ಳಿಂಗೇರಿ ಸರಕಾರಿ ಶಾಲಾ ಬಾವಿಯ ಸ್ವಚ್ಚತಾ ಶ್ರಮದಾನ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಬೆಳ್ತಂಗಡಿ: ಪ್ರವೇಶ ಪರೀಕ್ಷೆಯ ತರಬೇತಿ ಪ್ರಾರಂಭ

Suddi Udaya

ಉಜಿರೆ: ಹೆದ್ದಾರಿ ಬದಿ ಕೊಳಚೆ ನೀರು ಸಂಗ್ರಹ: ಸಾಂಕ್ರಾಮಿಕ ರೋಗದ ಭೀತಿ

Suddi Udaya
error: Content is protected !!