ಬೆಳ್ತಂಗಡಿ: ಪ.ಪಂ. ಮಾಜಿ ನಾಮನಿರ್ದೇಶನ ಸದಸ್ಯ ಪ್ರಕಾಶ್ ಆಚಾರ್ಯ ರವರ ಮನೆಗೆ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಭೇಟಿ

Suddi Udaya

ಬೆಳ್ತಂಗಡಿ: ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆರವರು ಬೆಳ್ತಂಗಡಿ ಪಟ್ಟಣ ಪಂಚಾಯಿತಿ ಮಾಜಿ ನಾಮನಿರ್ದೇಶನ ಸದಸ್ಯರಾದ ಪ್ರಕಾಶ್ ಆಚಾರ್ಯ ಅಲ್ಲಟಬೈಲ್ ಮನೆಗೆ ಭೇಟಿ ನೀಡಿದರು.

ಈ ಸಂದರ್ಭ ಪ್ರಕಾಶ್ ಆಚಾರ್ಯ ರವರ ಪುತ್ರಿ ಶ್ರೇಷ್ಠಳ ಪ್ರಥಮ ವರ್ಷ ಹುಟ್ಟು ಹಬ್ಬಕ್ಕೆ ಯಹೂದಿ ಎಂಬ ಪುಸ್ತಕ ನೀಡಿ ಶುಭ ಹಾರೈಸಿದರು.

Leave a Comment

error: Content is protected !!