25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರೋಟರಿ ಕ್ಲಬ್ ನಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ರೂ.42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು: 7 ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟ್ ಹಸ್ತಾಂತರ

ಬೆಳ್ತಂಗಡಿ: ಕ್ಯಾನ್ ಫಿನ್ ಹೋಮ್ಸ್ ಲಿ. ಮತ್ತು ಇಂಟೆಲ್ ಫೌಂಡೇಶನ್, ರೋಟರಿ ಬೆಂಗಳೂರು ಇಂದಿರಾನಗರ, ರೋಟರಿ ಕ್ಲಬ್ ಬೆಳ್ತಂಗಡಿ ಸಹಕಾರದೊಂದಿಗೆ ಸಾಮಾಜಿಕ ಹೊಣೆಗಾರಿಕಾ ನಿಧಿಯಿಂದ ಬೆಳ್ತಂಗಡಿ ತಾಲೂಕು ಆಸ್ಪತ್ರೆಗೆ ಸುಮಾರು 42 ಲಕ್ಷ ವೆಚ್ಚದ 4 ಡಯಾಲಿಸಿಸ್ ಯಂತ್ರಗಳು ಮತ್ತು ಏಳು ಸಾವಿರ ಲೀಟರ್ ಸಾಮರ್ಥ್ಯದ ಆರ್.ಒ ಪ್ಲಾಂಟನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಜ.25ರಂದು ಹಸ್ತಾಂತರಿಸಲಾಯಿತು.


ಮುಖ್ಯ ಅತಿಥಿಗಳಾಗಿ ರೋ. ಮೇಜ‌ರ್ ಡೋನರ್ ಹೆಚ್ ಆರ್ ಕೇಶವ್, ಬೆಳ್ತಂಗಡಿ ರೋಟರಿ ಕ್ಲಬ್‌ ಅಧ್ಯಕ್ಷರಾದ ರೋ. ಪಿ ಎಚ್ ಎಫ್ ಅನಂತ ಭಟ್ ಮಚ್ಚಿಮಲೆ, ಬೆಳ್ತಂಗಡಿ ತಾಲೂಕಿನ ಶಾಸಕರಾದ ಹರೀಶ್ ಪೂಂಜ, ಎಂಎಲ್ಸಿ ಪ್ರತಾಪ್ ಸಿಂಹ ನಾಯಕ್, ನ.ಪಂ. ನಿಕಟ ಪೂರ್ವ ಉಪಾಧ್ಯಕ್ಷ ಜಯಾನಂದ ಗೌಡ, ಹಿರಿಯ ವಕೀಲರಾದ ರೋ.ಧನಂಜಯ ರಾವ್ , ರಾಜೇಶ್ ಪೈ ಉಜಿರೆ, ಮೆ|ಜ (ನಿವೃತ್ತ) ಎಂ.ವಿ.ಭಟ್, ಕಾರ್ಯದರ್ಶಿ ರೋ. ಪಿ ಎಚ್ ಎಫ್ ವಿದ್ಯಾ ಕುಮಾ‌ರ್
ಕಾಂಚೋಡು, ಹಾಗೂ ರೋಟರಿಗಳಾದ ಪೂರಣ್ ವಮ೯, ಯಶವಂತ ಪಟವಧ೯ನ್, ಡಾ. ಶಶಿಧರ ಡೊಂಗ್ರೆ, ಮನೋರಮ ಭಟ್ , ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Related posts

ಕಳೆಂಜ: ಗ್ರಾಮಾಭ್ಯುದಯ ಅನುಷ್ಠಾನ ಸಮಿತಿ ಮತ್ತು ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸಹಕಾರದೊಂದಿಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಆಚರಣೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಬಂಟ್ವಾಳ ಅಬ್ದುಲ್ ರಹಿಮಾನ್‌ ಕೊಲೆ ಪ್ರಕರಣ: ಆರೋಪಿಗಳಿಬ್ಬರನ್ನು ಬೆಳ್ತಂಗಡಿಗೆ ಕರೆತಂದು ಮಹಜರು

Suddi Udaya

ಅಪಘಾತದಲ್ಲಿ ನಿಧನರಾದ ನಾವೂರು ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿ ಶಾಝಿನ್ ರವರಿಗೆ ಶ್ರದ್ಧಾಂಜಲಿ

Suddi Udaya

ಮೇಲಂತಬೆಟ್ಟು: ಪಾಲೆತ್ತಡಿಗುತ್ತು ದೈವಗಳ ಧರ್ಮಚಾವಡಿ, ಭಂಡಾರದ ಮನೆ (ತರವಾಡು) ಪುನಃ ನಿರ್ಮಾಣದ ಶಂಕುಸ್ಥಾಪನೆ

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya
error: Content is protected !!