March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಸಂಘ ಪರಿವಾರದ ಹಿರಿಯ ಕಾರ್ಯಕರ್ತ ಕನ್ಯಾಡಿ ಬಿ ಸುಬ್ರಹ್ಮಣ್ಯ ರಾವ್ ನಿಧನ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ವಿಜಯವಾಣಿ ಸಮೂಹ ಸಂಸ್ಥೆಗಳ ಮುಖ್ಯಸ್ಥ ಆನಂದ ಸಂಕೇಶ್ವರ ದಂಪತಿಗಳು ಸೌತಡ್ಕಕ್ಕೆ ಭೇಟಿ

Suddi Udaya

ಕಳೆಂಜ ಗ್ರಾ.ಪಂ.ನಲ್ಲಿ 68 ಫಲಾನುಭವಿಗಳಿಗೆ ನೀರಿನ ಬ್ಯಾರಲ್ ವಿತರಣೆ

Suddi Udaya

ಬೆಳಾಲು ಮಹಾಶಕ್ತಿ ಕೇಂದ್ರದ ಯುವ ಚೌಪಾಲ್ ಕಾರ್ಯಕ್ರಮ

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya
error: Content is protected !!