July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಬೆಳ್ತಂಗಡಿ ಎಸ್ ಡಿ ಎಮ್ ಶಾಲೆಯ ವಿದ್ಯಾರ್ಥಿಗಳು ಬುಲ್ ಬುಲ್ಸ್ ಗೀತಾ ಗಾಯನದಲ್ಲಿ ದ್ವಿತೀಯ

Suddi Udaya

ಕಬಡ್ಡಿ ಪಂದ್ಯಾಟ: ಬೆಳಾಲು ಶ್ರೀ.ಧ.ಮಂ. ಅನುದಾನಿತ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ಸಾಮಾಜಿಕ ಜಾಲ ತಾಣದಲ್ಲಿ ಅಶ್ಲೀಲ ಸಂದೇಶವಿರುವ ಪೋಸ್ಟ್‌ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ ದಾಖಲು

Suddi Udaya

ವಿದ್ಯಾರ್ಥಿಗೆ ಬೆತ್ತದಿಂದ ಥಳಿಸಿದ ಶಿಕ್ಷಕನ ವಿರುದ್ದ ದೂರು ದಾಖಲು

Suddi Udaya

ಎತ್ತರದ ಸ್ಥಾನಲ್ಲಿ ಕೂರುವಂತೆ ಮಾಡುತ್ತೇನೆ
ಶಾಸಕ ಹರೀಶ್ ಪೂಂಜರಿಗೆ ದೈವದ ಅಭಯ

Suddi Udaya

ಲಾಯಿಲ ಪ್ರಸನ್ನ ಪ.ಪೂ. ಕಾಲೇಜಿನಲ್ಲಿ ವಿಜ್ಞಾನ ವಿಭಾಗದ ಫೌಂಡೇಶನ್‌ ತರಗತಿ ಆರಂಭ

Suddi Udaya
error: Content is protected !!