September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಕಿಂಡರ್ಗಾರ್ಟನ್ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya

ಕಾಳುಮೆಣಸು ಬೆಳೆಯುವ ರೈತರಿಗೆ ಸುವರ್ಣಾವಕಾಶ: ಕರಾವಳಿ ಆಗ್ರೋ ಸೆಂಟರ್ & ಪ್ಲಾಂಟೇಶನ್ ನಲ್ಲಿ ಉತ್ತಮ ತಳಿಯ ಹೈಬ್ರಿಡ್ ಕಾಳುಮೆಣಸು ಸಸಿಗಳು ಲಭ್ಯ

Suddi Udaya

ಪಟ್ರಮೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕಾರ್ಯಕ್ರಮ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಕಿಲ್ಲೂರಿನ ಶಾಲೆಯಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳ ಆಯೋಜನೆ

Suddi Udaya

ಕಡಿರುದ್ಯಾವರ : ವಿದ್ಯುತ್ ಪರಿವರ್ತಕದಿಂದ ಕಿಡಿ ಸಿಡಿದು ವ್ಯಾಪಿಸಿದ ಬೆಂಕಿ

Suddi Udaya
error: Content is protected !!