ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

Suddi Udaya

ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ಇದರ ಭಜನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂದೇಶ್ ಮದಡ್ಕ ಇವರ ಮಾರ್ಗದರ್ಶನದ ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿನ ಭಜನಾ ಮಂಡಳಿಯ ಸದಸ್ಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Leave a Comment

error: Content is protected !!