ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಮರೋಡಿ ಅರುಣೋದಯ ಯುವಕ ಮಂಡಲ: ಅಧ್ಯಕ್ಷರಾಗಿ ಯಶೋಧರ ಬಂಗೇರ,ಪ್ರ ಕಾರ್ಯದರ್ಶಿಯಾಗಿ ಪ್ರದೀಪ್ ಕೋಟ್ಯಾನ್ ಆಯ್ಕೆ

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಚಾರ್ಮಾಡಿ: ಬಸ್-ಸ್ಕೂಟಿ ಡಿಕ್ಕಿ:ಓರ್ವ ಸಾವು, ಮತ್ತೋರ್ವ ಗಂಭೀರ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ: ಸಾಮೂಹಿಕ ಗೌರಿ ಪೂಜೆ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಸುಲ್ಕೇರಿಮೊಗ್ರು: ಕಲ್ಯಾಣಬೆಟ್ಟು ನಿವಾಸಿ ಸುಂದರಿ ನಿಧನ

Suddi Udaya
error: Content is protected !!