23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ವಿ.ಪ. ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪರವಾಗಿ ಬಂದಾರು ಪಂಚಾಯತ್ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮತಪ್ರಚಾರ

Suddi Udaya

ಕನ್ಯಾಡಿ ಗ್ರಾಮದ ಪಾಲೆದಡಿ ನಿವಾಸಿ ಜಯಾನಂದ ಪೂಜಾರಿ ನಿಧನ

Suddi Udaya

ಹತ್ಯಡ್ಕ ಅರಿಕೆಗುಡ್ಡೆ ವನದುರ್ಗ ದೇವಿ ಕ್ಷೇತ್ರಕ್ಕೆ ಸೋಲಾರ್ ಅಳವಡಿಸಲು ಕೆನರಾ ಬ್ಯಾಂಕಿನಿಂದ ರೂ 2 ಲಕ್ಷ ಮಂಜೂರು

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಪ್ಲಾಸ್ಟಿಕ್ ಏಜೆಂಟಿಗೆ ಧರ್ಮಸ್ಥಳ ಗ್ರಾಮ ಪಂಚಾಯಿತಿನಿಂದ ದಂಡ

Suddi Udaya

ಕಳೆಂಜ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಆಡಳಿತ ಮಂಡಳಿ ರಚನೆ

Suddi Udaya
error: Content is protected !!