25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಲಾಯಿಲ ಶ್ರೀ ರಾಘವೇಂದ್ರ ಮಠದಲ್ಲಿ ಆರಾಧನಾ ಮಹೋತ್ಸವ

Suddi Udaya

ಉದ್ಯಮಿ ಶಶಿಧರ ಶೆಟ್ಟಿ- ಶ್ರೀಮತಿ ಪ್ರಮೀಳಾ ಎಸ್ ಶೆಟ್ಟಿ ಯವರಿಗೆ ವೈವಾಹಿಕ ದಾಂಪತ್ಯ ಜೀವನದ ಬೆಳ್ಳಿ ಹಬ್ಬದ ಸಂಭ್ರಮ: ಗೋಶಾಲೆಗೆ ರೂ. 1.50 ಲಕ್ಷ ಮೌಲ್ಯದ ಯಂತ್ರವನ್ನು ನೀಡುವುದಾಗಿ ಭರವಸೆ

Suddi Udaya

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದಬೆಟ್ಟು ಶ್ರೀ ವೀರಭದ್ರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಎಸ್. ಡಿ. ಎಮ್. ಆಂ.ಮಾ. ಶಾಲೆಯಲ್ಲಿ ಕಲಾ ಸಿಂಧು ಸಾಂಸ್ಕೃ ತಿಕ ಸಂಘದ ವತಿಯಿಂದ ‘ಆಟಿಡ್ ಗೊಬ್ಬುಗ’

Suddi Udaya

ಲೋಕೋಪಯೋಗಿ ಸಚಿವ ಜಾರಕಿಹೊಳಿ ಇಂದು ರಾತ್ರಿ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

Suddi Udaya
error: Content is protected !!