July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ: ವಿಜಯ ಕುಮಾರ್ ಜೈನ್ ಹಾಗೂ ಅರುಣ್ ಕುಮಾರ್ ಜೈನ್ ರವರಿಂದ ಒಂದೇ ದಿನ 22 ದೇವಸ್ಥಾನ, ಬಸದಿ, ದೈವಸ್ಥಾನ ಹಾಗೂ ಮಂದಿರ ಭೇಟಿ

ಅಳದಂಗಡಿ : ಅಯೋಧ್ಯೆಯಲ್ಲಿ ಪ್ರಭು ಶ್ರೀರಾಮಚಂದ್ರನ ಪ್ರಾಣ ಪ್ರತಿಷ್ಠೆ ದಿನದಂದು 22 ಕ್ಷೇತ್ರ ಸಂದರ್ಶನ ಇದಾಗಿದ್ದು ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಮತ್ತು ಅಳದಂಗಡಿ ಮಹಾವೀರಧಾಮದ ಅರುಣ್ ಕುಮಾರ್ ಜೈನ್ ರವರು ಸುಮಾರು 22 ದೈವ ದೇವರು ಹಾಗೂ ಮಂದಿರ ಭೇಟಿ ನೀಡಿದರು.

ಮುಂಜಾನೆ ಅಳದಂಗಡಿ ಭಗವಾನ್ ಆದಿನಾಥ ಸ್ವಾಮೀ ಬಸದಿ ಸಂದರ್ಶನ ಮಾಡಿ ಅಲ್ಲಿ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ, ನಂತರ ಕ್ರಮವಾಗಿ ದೇವಸ್ಥಾನಗಳು, ಬಸದಿಗಳು, ದೈವಸ್ಥಾನ, ಮಾರಿಗುಡಿ, ಮಂದಿರಗಳ ಸಂದರ್ಶನ ಮಾಡಿ ಕೊನೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥ ಸ್ವಾಮೀ ದೇವರ ಆಶೀರ್ವಾದ ಪಡೆದು ನಂತರ ಕನ್ಯಾಡಿ ಶ್ರೀರಾಮ ಮಂದಿರಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಿ ಇಲ್ಲಿಯ ಸ್ವಾಮೀಜಿಯವರ ಆಶೀರ್ವಾದ ಪಡೆದು ಕೊಳ್ಳಲಾಯಿತು.


ವಿಶೇಷ ದಿನದ 22 ಕ್ಷೇತ್ರಗಳ ಸಂದರ್ಶನ ಮಾಡಿ ಲೋಕಕ್ಕೆ ಒಳ್ಳೇಯದಾಗಲಿ ಎಲ್ಲರೂ ಆರೋಗ್ಯವಂತರಾಗಿ ಪ್ರೀತಿ ಸಹಬಾಳ್ವೆ ನೆಮ್ಮದಿಯಿಂದ ಬದುಕಬೇಕು ಎಂದು ಪ್ರಾರ್ಥಿಸಿದರು..

Related posts

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya

ಗುರುವಾಯನಕೆರೆ ಶ್ರೀಶಾರದಾಂಭ ಭಜನಾ ಮಂಡಳಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಗುರುದೇವ ಕಾಲೇಜಿನ ಎನ್ಎಸ್ಎಸ್ ವಿದ್ಯಾರ್ಥಿಗಳಿಂದ ಪಕ್ಷಿ ವೀಕ್ಷಣೆ ಹಾಗೂ ಸ್ವಚ್ಛತಾ ಕಾರ್ಯಕ್ರಮ

Suddi Udaya

ಭಾರೀ ಮಳೆ ಹಿನ್ನಲೆ: ನಾಳೆ ದ.ಕ. ಜಿಲ್ಲಾದ್ಯಂತ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

ಮಲಿನಗೊಳ್ಳುತ್ತಿರುವ ಬಂಗಾಡಿ-ಕೊಲ್ಲಿ ಮಡಿಲು; ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

Suddi Udaya
error: Content is protected !!