23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು.

ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು,ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಿತು., ಸಂಜೆ ಸಂಕಲ್ಪ, ರಂಗಪೂಜೆ ನಡೆಯಲಿದೆ.

ಈ ಸಂದರ್ಭದಲ್ಲಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ಮತ್ತು ಬಂಧು ಬಳಗ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಸಂಧ್ಯಾ ಟ್ರೇಡರ್ ರಾಜೇಶ್ ಪೈ ಹಾಗೂ ಊರವರು, ಭಕ್ತರು ಉಪಸ್ಥಿತರಿದ್ದರು.

Related posts

ಮೈರೋಳ್ತಡ್ಕ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya

ಪುಂಜಾಲಕಟ್ಟೆ: ‘ಸ್ವಾಸ್ತ್ಯ ಸಂಕಲ್ಪ’ ಮಾದಕ ವಸ್ತು ಸೇವನೆಯ ದುಷ್ಪರಿಣಾಮದ ಬಗ್ಗೆ ಜಾಗೃತಿ ಕಾರ್ಯಕ್ರಮ

Suddi Udaya

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ: ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ: ಎಸ್.ಡಿ.ಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿಶ್ವ ಭೂಮಿ ದಿನ ಮತ್ತು ಪುಸ್ತಕ ದಿನ ಆಚರಣೆ

Suddi Udaya

ಕಣಿಯೂರು ನಲ್ಲಿ ಉಚಿತ ಹುಚ್ಚು ನಾಯಿ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya

ಉಜಿರೆ: ಮಳೆಯಿಂದ ಹಾನಿಯಾದ ಸ್ಥಳಕ್ಕೆ ಶಾಸಕ ಹರೀಶ್ ಪೂಂಜ ಭೇಟಿ, ಪರಿಶೀಲನೆ

Suddi Udaya
error: Content is protected !!