22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು.

ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು,ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಿತು., ಸಂಜೆ ಸಂಕಲ್ಪ, ರಂಗಪೂಜೆ ನಡೆಯಲಿದೆ.

ಈ ಸಂದರ್ಭದಲ್ಲಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ಮತ್ತು ಬಂಧು ಬಳಗ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಸಂಧ್ಯಾ ಟ್ರೇಡರ್ ರಾಜೇಶ್ ಪೈ ಹಾಗೂ ಊರವರು, ಭಕ್ತರು ಉಪಸ್ಥಿತರಿದ್ದರು.

Related posts

ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಶ್ರೀ ಸ್ವಾಮಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಮಹಾರಾಜ್ ರವರ 17ನೇ ವಷ೯ದ ಪಟ್ಟಾಭಿಷೇಕ ವರ್ಧಂತಿ

Suddi Udaya

ಉಜಿರೆ:ಕಾಲಭೈರವ ಆರ್ಕೇಡ್ ನಲ್ಲಿ ಸಮೃದ್ದಿ ಟ್ರೇಡರ್ಸ್ ದಿನಸಿ ಮಳಿಗೆ ಶುಭಾರಂಭ

Suddi Udaya

ನೆಲ್ಯಾಡಿ ಅಮ್ಮ ಕ್ಯಾಂಟೀನ್ ಮಾಲಕ ಮಡಂತ್ಯಾರು ನಿವಾಸಿ ಗಿರೀಶ್ ಪೂಜಾರಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya

ಬೋಳಿಯಾರಿನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

Suddi Udaya

ಉಜಿರೆ ಎಸ್.ಡಿ.ಎಮ್ ಆಂ.ಮಾ. ಸಿ.ಬಿ.ಎಸ್.ಇ ಶಾಲೆಯಲ್ಲಿ ಶಾಲಾ ಸಂಘಗಳ ಉದ್ಘಾಟನೆ

Suddi Udaya
error: Content is protected !!