22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆ, ನೂರಾರು ಭಕ್ತರು ಭಾಗಿ

ಉಜಿರೆ: ವಿಜಯನಗರ ಅಜಿತ್‌ನಗರ (ಕಲ್ಲೆ) ಎಂಬಲ್ಲಿ ಶ್ರೀ ವನದುರ್ಗಾ, ಶ್ರೀ ನಾಗಬ್ರಹ್ಮ ರಕ್ತೇಶ್ವರಿ ದೈವ ಮತ್ತು ಪರಿವಾರ ದೇವತೆಗಳ ವಾರ್ಷಿಕ ಆರಾಧನೆಯು ಜ.26ರಂದು ನಡೆಯಿತು.

ಇಂದು ಬೆಳಿಗ್ಗೆ ಪುಣ್ಯಾಹ, ಕಲಶ ಪ್ರತಿಷ್ಠೆ, ಗಣಪತಿ ಹೋಮ (೧೨ ಕಾಯಿ) ಪೂರ್ಣಾಹುತಿ, ಅಭಿಷೇಕಾದಿಗಳು, ಪರ್ವಾರಾಧನೆಗಳು,ದುರ್ಗಾಹೋಮ, ಪೂರ್ಣಾಹುತಿ, ಆಶ್ಲೇಷ ಬಲಿ, ಮಧ್ಯಾಹ್ನ ಮಹಾಪೂಜೆ, ವಟು, ಬ್ರಾಹ್ಮಣ ಆರಾಧನೆ ತೀರ್ಥ ಪ್ರಸಾದ, ಅನ್ನಸಂತರ್ಪಣೆ ನಡೆಯಿತು., ಸಂಜೆ ಸಂಕಲ್ಪ, ರಂಗಪೂಜೆ ನಡೆಯಲಿದೆ.

ಈ ಸಂದರ್ಭದಲ್ಲಿ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್ “ಕನಸಿನ ಮನೆ” ಮಾಲಕ ಮೋಹನ್ ಕುಮಾರ್ ಮತ್ತು ಬಂಧು ಬಳಗ, ಉಜಿರೆ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡ್ವೆಟ್ನಾಯ, ಸಂಧ್ಯಾ ಟ್ರೇಡರ್ ರಾಜೇಶ್ ಪೈ ಹಾಗೂ ಊರವರು, ಭಕ್ತರು ಉಪಸ್ಥಿತರಿದ್ದರು.

Related posts

ಫೆ. 26ರಿಂದ ಮಾ.4: ಬೆಳಾಲು ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೆ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ಘಟಕ ವತಿಯಿಂದ ದಯಾ ಶಾಲೆಯ ವಿಶೇಷ ಚೇತನ ಮಕ್ಕಳೊಂದಿಗೆ ಮಕ್ಕಳ ದಿನಾಚರಣೆ

Suddi Udaya

ಲಾಯಿಲ: ಮನೆಯ ಅಂಗಳದಲ್ಲಿ ನಿಲ್ಲಿಸಿದ್ದ ಬೈಕ್ ಕಳವು

Suddi Udaya

ಬೆಳಾಲು ಪ್ಯಾಕ್ಸ್: ಆರ್ಥಿಕ ಅವ್ಯವಹಾರ ಪ್ರಕರಣಎರಡನೇ ಆರೋಪಿ ಪ್ರಶಾಂತ್ ಬಂಧನ

Suddi Udaya

ಬಳಂಜ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸಿ.ಎಸ್.ಸಿ ಕೇಂದ್ರ ಸ್ಥಳಾಂತರಗೊಂಡು ಉದ್ಘಾಟನೆ

Suddi Udaya
error: Content is protected !!