24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಜ.29-ಫೆ.2 : ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ರಾಷ್ಟ್ರೀಯ ಟಾರ್ಗೆಟ್ ಬಾಲ್ ಫೆಡರೇಶನ್ ಕಪ್ ಪಂದ್ಯಾಟ: ರಾಷ್ಟ್ರಮಟ್ಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ವಿದ್ಯಾರ್ಥಿ ಸಿದ್ದಾರ್ಥ್ ಎಂ. ಸಿ ಆಯ್ಕೆ

Suddi Udaya

ಮಾಲಾಡಿ ಸರ್ಕಾರಿ ಐಟಿಐ ಕಾಲೇಜಿನಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ

Suddi Udaya

ರಸ್ತೆ – ಕುಡಿಯುವ ನೀರಿನ ಬೇಡಿಕೆಯನ್ನು ಮುಂದಿಟ್ಟು ಚಾರ್ಮಾಡಿಯ ಮಸಣಗುಡ್ಡೆ ಪರಿಸರದ ಜನರು ಚುನಾವಣೆ ಬಹಿಷ್ಕರಿಸಲು ನಿಧಾ೯ರ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಹುಚ್ಚು ನಾಯಿ ಉಚಿತ ರೋಗ ನಿರೋಧಕ ಲಸಿಕಾ ಶಿಬಿರ

Suddi Udaya
error: Content is protected !!