27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಕರಾಯ: ಭಗವಾನ್ ಶಿರಡಿ ಸಾಯಿ ಸತ್ಯ ಸಾಯಿ ಸೇವಾ ಕ್ಷೇತ್ರದಿಂದ ಭಜನ್ ಸಂಧ್ಯಾ ಕಾರ್ಯಕ್ರಮ ಹಾಗೂ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya

ಓಡಿಲ್ನಾಳ : ಯುವವಾಹಿನಿ ಡೆನ್ನಾನ ಡೆನ್ನನ 2024 ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಕಚೇರಿ ಕಾರ್ಯದರ್ಶಿಯಾಗಿ ನವೀನ್ ಕುಮಾರ್ ಎಂ.ಎಸ್.

Suddi Udaya

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya
error: Content is protected !!