27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಒಡಿಶಾದಲ್ಲಿ ರಾಷ್ಟ್ರೀಯ ಯುವ ಟೆನ್ನಿಸ್ ವಾಲಿಬಾಲ್ ಪಂದ್ಯಾಟ: ಕರ್ನಾಟಕ ಮಹಿಳಾ ತಂಡವನ್ನು ಪ್ರತಿನಿಧಿಸಲಿರುವ ಎಸ್.ಡಿ.ಎಂ ನ ಕ್ರೀಡಾಪಟುಗಳು

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಮಲವಂತಿಗೆ -ಮಿತ್ತಬಾಗಿಲು ನಲ್ಲಿ “ಸ್ವ ಸಹಾಯ ಸಂಘಗಳ” ಉದ್ಘಾಟನೆ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಬೆಳ್ತಂಗಡಿ ವಲಯದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವ್ರತಾರಂಭ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಕದಿರು (ತೆನೆ) ಹಬ್ಬ 

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!