22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಮಚ್ಚಿನ ಅಂಗನವಾಡಿ ಕೇಂದ್ರಕ್ಕೆ ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ಮಕ್ಕಳ ಬರೆಯುವ ಟೇಬಲ್ ಕೊಡುಗೆ

Suddi Udaya

ನಾವೂರು ಜಯಂತಿ ಸಾಂತಿಪಲ್ಕೆ ನಿಧನ

Suddi Udaya

ಧರ್ಮಸ್ಥಳದಲ್ಲಿ ರುಡ್ ಸೆಟ್ ಸಂಸ್ಥೆಗಳ ನಿರ್ದೇಶಕರ ವಾರ್ಷಿಕ ಸಮಾವೇಶದ ಸಮಾರೋಪ ಸಮಾರಂಭ

Suddi Udaya

ಶಾಸಕ ಹರೀಶ್ ಪೂಂಜರಿಂದ ಬೆಳ್ತಂಗಡಿ ಧರ್ಮ ಪ್ರಾಂತ್ಯ ಜೂಬಿಲಿ ಸಿದ್ಧತೆಯ ವೀಕ್ಷಣೆ

Suddi Udaya

ಸಿಇಟಿ ಯಲ್ಲಿ ಎಕ್ಸೆಲ್ ವಿದ್ಯಾರ್ಥಿಗಳ ಅಮೋಘ ಸಾಧನೆ, ಜೆಇಇ, ಎನ್ ಡಿ ಎ, ನಾಟಾ ಸೇರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿಯೂ ಅತ್ಯುತ್ತಮ ಸಾಧನೆ

Suddi Udaya

ಆಕಾಂಕ್ಷ ಸಾವು ಪ್ರಕರಣಕ್ಕೆ ಹೊಸ ತಿರುವು; ಪೊಲೀಸರಿಂದ ಮೋಸದ ಆರೋಪ: ಇನ್ನೂ ನಡೆಯದ ಮರಣೋತ್ತರ ಪರೀಕ್ಷೆ

Suddi Udaya
error: Content is protected !!