September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಸೋಣಂದೂರು: ಅಪರಿಚಿತ ವ್ಯಕ್ತಿ ಶವ ಪತ್ತೆ

Suddi Udaya

ಮೊಗ್ರು: ಮುಗೇರಡ್ಕ ದೈವಸ್ಥಾನದ ವತಿಯಿಂದ ಜೈ ಶ್ರೀರಾಮ್ ಫ್ರೆಂಡ್ಸ್ ಕ್ಲಬ್ ಅಲೆಕ್ಕಿ ಶಿಶುಮಂದಿರಕ್ಕೆ ಸ್ಮಾರ್ಟ್ ಎಲ್.ಇ.ಡಿ ಟಿವಿ ಕೊಡುಗೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ

Suddi Udaya

ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ಮಾಜಿ ಅಧ್ಯಕ್ಷ ಗಣೇಶ್ ನಾವೂರು ನೇಮಕ

Suddi Udaya
error: Content is protected !!