23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಂಟಿನಿ ಮದ್ರಸದಲ್ಲಿ ಗಣರಾಜ್ಯೋತ್ಸವ ಆಚರಣೆ

ಉಜಿರೆ: ಅಲ್ ಬುಖಾರಿ ಮಸ್ಜಿದ್ ಆಡಳಿತ ಸಮಿತಿ ಹಾಗೂ ಮುಹಿಯುದ್ದೀನ್ ಅರಬಿಕ್ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ ಇಂದು ಮದ್ರಸ ಮೈದಾನದಲ್ಲಿ 75 ವರ್ಷದ ಗಣರಾಜ್ಯೋತ್ಸವ ನಡೆಸಲಾಯಿತು.

ಇಬ್ರಾಹಿಂ ಉಸ್ತಾದ್ ದುವಾ ನೇತ್ರತ್ವ ನೀಡಿದರು. ಉದ್ಘಾಟನೆಯನ್ನು ಸ್ಥಳೀಯ ಖತೀಬ್ ಇಸ್ಮಾಯಿಲ್ ಹನೀಫಿ ಉಸ್ತಾದ್ ನಡೆಸಿ ಸಂವಿಧಾನದ ಮಹತ್ವ ಹಾಗೂ ಗೌರವವನ್ನು ವಿವರಿಸಿದರು.

ಆಡಳಿತ ಸಮೀತಿಯ ರಹೀಂ ಪೈಂಟರ್,ಝಕರಿಯ್ಯಾ ಎಸ್.ಎಲ್.ಬಿ, ಯೂಸುಫ್ ಹಲೇಜಿಜಿ., ಅಬೂಬಕ್ಕರ್ ಪಂಡಿತ್, ಅಶ್ರಫ್ ಮೇಸ್ತ್ರಿ, ಮುಹಮ್ಮದ್ ದಿಡುಪೆ, ನವಾಝ್ ಬರ್ನ, ಹಾರೀಸ್ ಕೃಷ್ಣಾಪುರ ಉಪಸ್ಥಿತಿ ಇದ್ದರು.

ಧ್ವಜಾರೋಹಣ ನೇರವೇರಿಸಿ ಸಿಹಿ ತಿಂಡಿ ವಿತರಿಸಲಾಯಿತು. ಮುಖ್ಯೋಪಾಧ್ಯಾಯರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು.

Related posts

ಆರಂಬೋಡಿ 135 ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಇಂಡಿಯಾ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್ ಸಾಧನೆಗೈದ ಶ್ರದ್ಧಾ ಶೆಟ್ಟಿ ಎಣಿoಜೆ ರವರಿಗೆ ಸನ್ಮಾನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya

ಕಳೆಂಜ ವಿಶ್ವ ಹಿಂದೂ ಪರಿಷತ್ ಬಜರಂಗದಳದ ನೂತನ ಸಮಿತಿ ರಚನೆ

Suddi Udaya

ಗಿರೀಶ್ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲು: ತನಿಖೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದ ಧರ್ಮಸ್ಥಳ ಪೊಲೀಸರು

Suddi Udaya

ಸೆ.8: ನಿಡ್ಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ ಸಮಾರಂಭ ಹಾಗೂ ನೂತನ ಕಟ್ಟಡ ಉದ್ಘಾಟನೆ

Suddi Udaya
error: Content is protected !!