22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಣಿತ ಭಜನಾ ಪಂಥೋ 2024: ಗುರುವಾಯನಕೆರೆ ಶ್ರೀ ಭ್ರಾಮರಿ ಭಜನಾ ಮಂಡಳಿಗೆ ದ್ವಿತೀಯ ಸ್ಥಾನ

ಗುರುವಾಯನಕೆರೆ: ಶ್ರೀ ರಾಮಮಂದಿರ ಲೋಕಾರ್ಪಣೆ ಪ್ರಯುಕ್ತ ಬಂಟ್ವಾಳ ತಾಲೂಕಿನ ಮೈರಾ ಶ್ರೀ ರಾಮಾಂಜನೇಯ ಭಜನಾ ಮಂದಿರ ಮೈರ ಇದರ ಆಶ್ರಯದಲ್ಲಿ ನಡೆದ ಕುಣಿತ ಭಜನಾ ಪಂಥೋ 2024, ಇದರ ಭಜನಾ ಸ್ಪರ್ಧೆ ಕಾರ್ಯಕ್ರಮದಲ್ಲಿ ಸಂದೇಶ್ ಮದಡ್ಕ ಇವರ ಮಾರ್ಗದರ್ಶನದ ಶ್ರೀ ಭ್ರಾಮರಿ ಭಜನಾ ಮಂಡಳಿ ಗುರುವಾಯನಕೆರೆ ಇಲ್ಲಿನ ಭಜನಾ ಮಂಡಳಿಯ ಸದಸ್ಯರು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.

Related posts

ವೇಣೂರು: ಅನಾಥರಾಗಿ ತಿರುಗಾಡುತ್ತಿರುವ ವಯೋವೃದ್ಧ: ವಾರಸುದಾರರ ಪತ್ತೆಗಾಗಿ ಮನವಿ

Suddi Udaya

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಕಾಶಿಪಟ್ಣ ಸ.ಪ್ರೌ. ಶಾಲೆಯ ದ್ವಿತೀಯ ದರ್ಜೆ ಸಹಾಯಕಿ ಸವಿತಾರವರಿಗೆ ಬೀಳ್ಕೊಡುಗೆ

Suddi Udaya

ಮುಂಡಾಜೆ ಕೀರ್ತನಾ ಕಲಾ ತಂಡದ ವತಿಯಿಂದ ನಿವೃತ್ತ ಚಂದ್ರಕಾಂತ ಪ್ರಭು ರಿಗೆ ಅಭಿನಂದನೆ ಕಾರ್ಯಕ್ರಮ

Suddi Udaya

ಕಳೆಂಜ ನಂದಗೋಕುಲ ಗೋಶಾಲೆಗೆ ಉಜಿರೆ ಕಿರಣ್ ರಾವ್ ಕುಟುಂಬಸ್ಥರಿಂದ ರೂ.5ಲಕ್ಷ ದೇಣಿಗೆ

Suddi Udaya

ಬೆಳ್ತಂಗಡಿ ಆಡಳಿತ ಸೌಧದಲ್ಲಿ ಕಾಯಕ ಶರಣರ ಜಯಂತಿ ಆಚರಣೆ

Suddi Udaya
error: Content is protected !!