July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ಚಂದ್ರಹಾಸ, ಪಿ. ಜನಾರ್ದನ ಗೌಡ, ನಾರಾಯಣ ಪೂಜಾರಿ, ಮಹಾಲಿಂಗ ಮೂಲ್ಯ, ಸ್ಟ್ಲಾನಿ ಪ್ರವೀಣ್ ಡಿ. ಸೋಜ , ರಾಜು ಮುಗೇರಾ, ಹೇಮಂತ ನಾಯ್ಕ , ದಯಾನಂದ ಸಾಲಿಯಾನ್, ಭಾರತಿ, ಎನ್.ಬಿ ಹರಿಶ್ಚಂದ್ರ ಉಪಸ್ಥಿತರಿದ್ದರು.

Related posts

ಕನ್ಯಾಡಿ ಸ್ವಾಮೀಜಿಯವರ ಆಶೀರ್ವಾದ ಪಡೆದ ಮೂಡದ ಮಾಜಿ ಅಧ್ಯಕ್ಷ ತೇಜೋಮಯ

Suddi Udaya

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ: ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ರೋವರ್ಸ್ ರೇಂಜರ್ಸ್ ಘಟಕ ಉದ್ಘಾಟನೆ

Suddi Udaya

ಕುಂಭಶ್ರೀ ಕಾಲೇಜು ವಿದ್ಯಾರ್ಥಿಗಳ 2K25: ಎಕ್ಸ್‌ಪ್ಲೋರಿಯಾ

Suddi Udaya

ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ: ರಂಗ ಮಂಟಪ ಲೋಕಾರ್ಪಣೆ, ನವದುರ್ಗೆಯರ ಮೂರ್ತಿ ಪ್ರತಿಷ್ಠೆ, ದೇವರ ಪ್ರಭಾವಳಿ ಸಮರ್ಪಣೆ: ಇಂದು (ಫೆ.5) ನವ ಗುಳಿಗಗಳ ವಿಶೇಷ ಗಗ್ಗರ ಸೇವೆ

Suddi Udaya

ಉಜಿರೆ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸಾ ಹಾಗೂ ಯೋಗ ವಿಜ್ಞಾನ ಕಾಲೇಜು: ಬಿಎನ್‌ವೈಎಸ್ ವಿದ್ಯಾರ್ಥಿಗಳ ಮತ್ತು ಪಿಜಿ ವಿದ್ಯಾರ್ಥಿಗಳ ಶಿಷ್ಯೋಪನಯನ

Suddi Udaya
error: Content is protected !!