24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

ನಡ: ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿಯವರು ಆಯ್ಕೆಯಾಗಿದ್ದಾರೆ.

ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ಅಜಿತ್ ಆರಿಗ, ಕರುಣಾಕರ ಗೌಡ, ಚಂದ್ರಹಾಸ, ಪಿ. ಜನಾರ್ದನ ಗೌಡ, ನಾರಾಯಣ ಪೂಜಾರಿ, ಮಹಾಲಿಂಗ ಮೂಲ್ಯ, ಸ್ಟ್ಲಾನಿ ಪ್ರವೀಣ್ ಡಿ. ಸೋಜ , ರಾಜು ಮುಗೇರಾ, ಹೇಮಂತ ನಾಯ್ಕ , ದಯಾನಂದ ಸಾಲಿಯಾನ್, ಭಾರತಿ, ಎನ್.ಬಿ ಹರಿಶ್ಚಂದ್ರ ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ:ಎಕ್ಸೆಲ್ ಕಾಲೇಜಿನಲ್ಲಿ ಪ್ರತಿಭಾವಂತರಿಗೆ ಸಂಪೂರ್ಣ ಉಚಿತ ನೀಟ್ ಕೋಚಿಂಗ್ : ಶೈಕ್ಷಣಿಕ ಸಾಧನೆಗಳ ಮೂಲಕ ರಾಜ್ಯದಲ್ಲಿ ಗುರುತಿಸ್ಪಟ್ಟ ಕಾಲೇಜು ಎಕ್ಸೆಲ್

Suddi Udaya

ಸ್ವಾತಂತ್ರ್ಯೋತ್ಸವ ಪ್ರಯುಕ್ತ ಎಸ್‌ವೈಎಸ್ ಉಜಿರೆ ಸರ್ಕಲ್ ವತಿಯಿಂದ ಎಂಡೋ ಪೀಡಿತರಿಗೆ ಆಹಾರದ ಕಿಟ್ ವಿತರಣೆ

Suddi Udaya

ಪುಂಜಾಲಕಟ್ಟೆ: ಕಾವಳಕಟ್ಟೆ ಮುಂಡಬೈಲು ನಿವಾಸಿ ಶತಾಯುಷಿ ರುಕ್ಮಿಣಿ ನಿಧನ

Suddi Udaya

ಮುಖ್ಯಮಂತ್ರಿ ಸಿದ್ದರಾಮಯ್ಯರವರ ಉಪ ಕಾರ್ಯದರ್ಶಿಯಾಗಿ ಮಡಂತ್ಯಾರಿನ ಅರುಣ್ ಪುರ್ಟಾಡೊ ನೇಮಕ

Suddi Udaya

ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮೂರನೇ ಶನಿವಾರ ಬ್ಯಾಗ್ ರಹಿತ ದಿನ

Suddi Udaya

ಬಂಗಾಡಿ ಕೊಲ್ಲಿಯಲ್ಲಿ ಯುವ ನಾಯಕ ರಂಜನ್ ಜಿ ಗೌಡರವರ ಸಾರಥ್ಯದಲ್ಲಿ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ-ಚಂದ್ರ ಜೋಡುಕರೆ ಕಂಬಳ ಉದ್ಘಾಟನೆ

Suddi Udaya
error: Content is protected !!