30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಊರ ನಾಗರಿಕರು ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಉಷಾಲತ ಧನ್ಯವಾದವಿತ್ತರು.

Related posts

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ವತಿಯಿಂದ ಮಾಧ್ಯಮ ಮಿತ್ರರೊಂದಿಗೆ ಕ್ರಿಸ್ಮಸ್ ಸ್ನೇಹಕೂಟ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಅಖಿಲ ಕರ್ನಾಟಕ ರಾಜಕೇಸರಿ ಟ್ರಸ್ಟ್ ವತಿಯಿಂದ ಸ್ವಚ್ಛಾಲಯ ಅಭಿಯಾನ – 2024

Suddi Udaya

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಮುಖ್ಯ ಕಾರ್ಯನಿರ್ವಣಧಿಕಾರಿ ಸತ್ಯ ಶಂಕರ್ ಕೆ.ಜಿರಿಗೆ ಬೀಳ್ಕೊಡುಗೆ ಹಾಗೂ ಗೌರಾರ್ಪಣೆ

Suddi Udaya
error: Content is protected !!