25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪೆರ್ಲ: ಮುಂಡತ್ತೋಡಿ ಸ.ಹಿ.ಪ್ರಾ. ಶಾಲೆಯಲ್ಲಿ ಗಣರಾಜೋತ್ಸವ ಆಚರಣೆ

ಪೆರ್ಲ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಂಡತ್ತೋಡಿ ಪೆರ್ಲದಲ್ಲಿ 75ನೇ ಗಣರಾಜೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಎಸ್ ಡಿ ಎಂ ಸಿ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸಿದರು. ಶಾಲೆಯ ಮುಖ್ಯಶಿಕ್ಷಕರು ಪ್ರಾಸ್ತಾವಿಕ ಭಾಷಣ ಮಾಡಿ ದಿನಾಚರಣೆ ಮಹತ್ವ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಎಸ್ ಡಿ ಎಂ ಸಿ ಉಪಾಧ್ಯಕ್ಷರು, ಸದಸ್ಯರು ಹಾಗೂ ಊರ ನಾಗರಿಕರು ಶಾಲೆಯ ಎಲ್ಲಾ ಶಿಕ್ಷಕವೃಂದ ಹಾಗೂ ಮಕ್ಕಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಶಿಕ್ಷಕಿ ಉಷಾಲತ ಧನ್ಯವಾದವಿತ್ತರು.

Related posts

ಇಳಂತಿಲ: ಕಾರಿನಲ್ಲಿ ಎಂ.ಡಿ.ಎಂ.ಎ ಮಾದಕ ವಸ್ತು ಪತ್ತೆ : ಉಪ್ಪಿನಂಗಡಿ ಪೊಲೀಸರಿಂದ ಆರೋಪಿ ಇಳಂತಿಲ ನಿವಾಸಿ ಯಾಸಿರ್ ಸಹಿತ 6.4 ಗ್ರಾಂ ಮಾದಕ ವಸ್ತು ವಶ

Suddi Udaya

ಬೆಳಾಲು ಶ್ರೀರಾಮ ಶಾಖೆ ವತಿಯಿಂದ ಕೊಲ್ಪಾಡಿ ಸುಬ್ರಮಣ್ಯೇಶ್ವರ ಮಕ್ಕಳ ಭಜನಾ ತಂಡಕ್ಕೆ ಧನಸಹಾಯ

Suddi Udaya

ಮುಂಡಾಜೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ, ಆಟಿ ತಿನಿಸಿನ ಸಹಭೋಜನ, ಆಟಿಕಳೆಂಜ ಪ್ರದರ್ಶನ

Suddi Udaya

ಬೆಳ್ತಂಗಡಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya

ಅಂಡಿಂಜೆ: ನಿಸರ್ಗ ಸಂಜೀವಿನಿ ಮಹಿಳಾ ಒಕ್ಕೂಟದಿಂದ ತರಬೇತಿ ಕಾರ್ಯಾಗಾರ

Suddi Udaya

ಕರ್ನೋಡಿ ಸ.ಉ.ಪ್ರಾ. ಶಾಲಾ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ನೋಟ್ ಬುಕ್-ಲೇಖನ ಸಾಮಗ್ರಿಗಳ ವಿತರಣೆ

Suddi Udaya
error: Content is protected !!