25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ. 1 ರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Related posts

ಧರ್ಮಸ್ಥಳ: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವ ಪತ್ತೆ

Suddi Udaya

ಮಹಾಕುಂಭಮೇಳದಲ್ಲಿ ಪವಿತ್ರ ಸ್ನಾನಗೈದ ಯುವ ಕಾಂಗ್ರೆಸ್ ರಾಜ್ಯ ಸಮಿತಿಯ ಕಾರ್ಯದರ್ಶಿ ಪವನ್ ಸಾಲ್ಯಾನ್ ಕೊಲ್ಲಾಜೆ

Suddi Udaya

ವೇಣೂರು: ದಿ. ಸಂಜೀವ ಪಾಣೂರುರವರ ಶ್ರದ್ಧಾಂಜಲಿ ಸಭೆ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸ್ತ್ರೀ ಆರೋಗ್ಯ ಮಾಹಿತಿ ಕಾರ್ಯಾಗಾರ

Suddi Udaya

ಇಳಂತಿಲ: ಬೃಹತ್ ಗಾತ್ರದಲ್ಲಿ ಗುಡ್ಡ ಕುಸಿತ : ಗ್ರಾ.ಪಂ. ಸದಸ್ಯ ತಿಮ್ಮಪ್ಪ ಗೌಡರ ನೇತೃತ್ವದಲ್ಲಿ ತೆರವು ಕಾರ್ಯ

Suddi Udaya

ಸ್ಪರ್ಧಾತ್ಮಕ ಪರೀಕ್ಷೆ: ಕು. ಅಂಚಿತಾ ಡಿ. ಜೈನ್ ಅಂತರ್‌ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!