September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ. 1 ರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Related posts

ಬೆಳ್ತಂಗಡಿ ಮುಳಿಯ ಜುವೆಲ್ಲರ್ಸ್ ವತಿಯಿಂದ ದಯಾ ವಿಶೇಷ ಶಾಲೆಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಹಳೇಕೋಟೆ ಬಳಿ ಪಿಕಪ್ ಗೆ ಬೈಕ್ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವು ; ಮತ್ತೋರ್ವ ಗಂಭೀರ

Suddi Udaya

ಕನ್ಯಾಡಿ ಶ್ರೀರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಬ್ರಹ್ಮಾನಂದ ಸರಸ್ವತಿ ಸ್ವಾಮಿಜೀಯರಿಂದ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ

Suddi Udaya

ಬದ್ಯಾರ್ ಕಡೆಗೆ ಹೋಗುವ ಸಂಪರ್ಕ ರಸ್ತೆ ಪೂರ್ತಿ ಕಸ ಕಡ್ಡಿ: ಕಸ ಎಸೆಯುವವರ ವಿರುದ್ಧ ಕ್ರಮಕ್ಕೆ ನಾಗರಿಕರ ಆಗ್ರಹ

Suddi Udaya

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರಿಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಕಳ್ಳತನ

Suddi Udaya
error: Content is protected !!