22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಬಾಹುಬಲಿ ಮೂರ್ತಿಗೆ ಪಾದಾಭಿಷೇಕ

ಧರ್ಮಸ್ಥಳ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿ ವಿರಾಜಮಾನವಾಗಿರುವ ಭಗವಾನ್ ಬಾಹುಬಲಿ ಮೂರ್ತಿಗೆ ಫೆ.2 ರಂದು ಶುಕ್ರವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.
ಇದಕ್ಕೆ ಪೂರ್ವಭಾವಿಯಾಗಿ ಫೆ. 1 ರಂದು ಗುರುವಾರ ರತ್ನಗಿರಿಯಲ್ಲಿ ಬೆಳಿಗ್ಗೆ ಗಂಟೆ 9 ರಿಂದ ತೋರಣ ಮೂಹೂರ್ತ, ವಿಮಾನಶುದ್ಧಿ, ಶೋಡಷ ಕಲಶಾಭಿಷೇಕ, ಸಂಜೆ 4 ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.

Related posts

ಉಜಿರೆ ಎಸ್‌ಡಿಎಂ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಜಿರೆ ಸಂತ ಅಂತೋನಿ ಚರ್ಚ್‌ನಲ್ಲಿ ತೆನೆ ಹಬ್ಬ (ಮೊಂತಿ ಹಬ್ಬ)

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಮೆರವಣಿಗೆ: ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ

Suddi Udaya

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!