April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ರಾಷ್ಟ್ರೀಯ ಮತದಾರರ ದಿನಾಚರಣೆ

ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ ‘ಕಾನೂನು ಸಾಕ್ಷರತಾ ಕ್ಲಬ್’ ವತಿಯಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಲಾಯಿತು.

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೊರಗಪ್ಪ ನಾಯ್ಕ ರವರು ವಿದ್ಯಾರ್ಥಿಗಳಿಗೆ ಮತದಾನದ ಪ್ರಾಮುಖ್ಯತೆಯನ್ನು ವಿವರಿಸಿದರು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಓ ಎ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಕಾನೂನು ಸಾಕ್ಷರತಾ ಕ್ಲಬ್ ನ ಮುಖ್ಯಸ್ಥ ಸುಭಾಸ್ ಚಂದ್ರ ಜೈನ್ ರವರು ಕಾರ್ಯಕ್ರಮವನ್ನು ನಿರೂಪಿಸಿ, ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಕ್ರಮಾಧಿಕಾರಿ ಶ್ರೀಮತಿ ನಮಿತಾ ಕೆ ಆರ್ ವಂದಿಸಿದರು.

ಈ ಸಂದರ್ಭದಲ್ಲಿ ಕಾನೂನು ಸಾಕ್ಷರತೆಯ ಬಗ್ಗೆ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಸಹಭಾಗಿತ್ವ ವಹಿಸಿತ್ತು.

Related posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ

Suddi Udaya

ಅಳದಂಗಡಿ ಪೇಟೆಯಲ್ಲಿ ಶಾಸಕ ಹರೀಶ್ ಪೂಂಜರವರಿಂದ ಮತಯಾಚನೆ

Suddi Udaya

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಹೈಕೋರ್ಟ್ ಆದೇಶ

Suddi Udaya

ಸುಲ್ಕೇರಿ ಶ್ರೀರಾಮ ಶಿಶು ಮಂದಿರ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆಯಲ್ಲಿ ಸಾಂಸ್ಕೃತಿಕ ವೈಭವ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
error: Content is protected !!