37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಬೆಳ್ತಂಗಡಿ: ಎಸ್.ಬಿ.ಐ ಲೈಫ್ ಬೆಳ್ತಂಗಡಿ ಬ್ರಾಂಚ್ ಉದ್ಘಾಟನೆ

Suddi Udaya

ಸಮಾಜಸೇವಕ ಚಾಂಡಿ ರವರಿಗೆ ವಿನ್ಸೆಂಟ್ ಡಿ’ಪೌಲ್ ದಿನದಲ್ಲಿ ಸನ್ಮಾನ

Suddi Udaya

ರಾಷ್ಟ್ರೀಯ ನ್ಯಾಚುರೋಪಥಿ ಉತ್ಸವದಲ್ಲಿ ಎಸ್.ಡಿ.ಎಂ ನ್ಯಾಚುರೋಪಥಿ ಮತ್ತು ಯೋಗ ವಿಜ್ಞಾನ ಕಾಲೇಜಿಗೆ ಸಮಗ್ರ ಪ್ರಶಸ್ತಿ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಕಡಿರುದ್ಯಾವರ ಶಾಖೆಯ ನೂತನ ಗೋದಾಮು, ಬ್ಯಾಂಕಿಂಗ್ ಕಛೇರಿ ಹಾಗೂ ಸಭಾಭವನ ಉದ್ಘಾಟನೆ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಬಿದ್ದ ಟಿಪ್ಪರ್ ಲಾರಿ

Suddi Udaya

ಗುರುವಾಯನಕೆರೆ ಶಕ್ತಿ ನಗರದ ಬಳಿ ನಿಯಂತ್ರಣ ತಪ್ಪಿ ಕಾರು ಪಲ್ಟಿ: ಓರ್ವ ಸಾವು, ಇಬ್ಬರು ಗಂಭೀರ ಗಾಯ

Suddi Udaya
error: Content is protected !!