38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಎಸ್ ಡಿ ಯಂ ಪಾಲಿಟೆಕ್ನಿಕ್ – ಪ್ರಥಮ ಚಿಕಿತ್ಸೆ ತರಬೇತಿ

Suddi Udaya

ಬೆಳಾಲು: ಮಾಯ ಸ.ಉ.ಪ್ರಾ. ಶಾಲೆಯಲ್ಲಿ ರೂ.8.35 ಲಕ್ಷ ವೆಚ್ಚದಲ್ಲಿ ಶಾಲಾ ಕಾಂಪೌಂಡ್ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ

Suddi Udaya

ರೂರಲ್ ಐಟಿ ಕ್ವಿಜ್ ಸ್ಪರ್ಧೆ: ಎಸ್‌ಡಿಎಂ ಆಂ.ಮಾ. ಶಾಲಾ ವಿದ್ಯಾರ್ಥಿಗಳು ವಿಭಾಗೀಯ ಮಟ್ಟಕ್ಕೆ ಆಯ್ಕೆ

Suddi Udaya

ಧರ್ಮ ಜಾಗರಣ ವೇದಿಕೆಯ ಜಿಲ್ಲಾ ಸಂಚಾಲಕರಾಗಿ ಪ್ರಸಾದ್ ಬೆಳಾಲು ಆಯ್ಕೆ

Suddi Udaya

ಪಡಂಗಡಿ: ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಲಾರಿ

Suddi Udaya

ಎ.3ರಿಂದ ಎ.7: ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ

Suddi Udaya
error: Content is protected !!