23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಬೆಳ್ತಂಗಡಿ: ಮುಗುಳಿ ಅಂಗನವಾಡಿ ಕೇಂದ್ರದಲ್ಲಿ 75ನೇ ಗಣರಾಜ್ಯೋತ್ಸವವನ್ನು ಬಾಲವಿಕಾಸ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಪಾರ್ವತಿ ಚಿದಾನಂದ ಅವರು ಧ್ವಜಾರೋಹಣ ನೆರವೇರಿಸಿ ಶುಭಕೋರಿದರು.

ಸನತ್ ಕುಮಾರ್ ಜೈನ್ ಗಣರಾಜ್ಯೋತ್ಸವದ ಬಗ್ಗೆ ಅನಿಸಿಕೆ ವ್ಯಕ್ತ ಪಡಿಸಿದರು. ಪದ್ಮಾವತಿ ಅಂಗನವಾಡಿ ಕಾರ್ಯಕರ್ತೆ ಧನ್ಯವಾದವಿತ್ತರು.

ಮುಗುಳಿ ಶಾಲೆಯ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸಹಕರಿಸಿದರು.

ವಂದನಾ ರಮೇಶ್ ಇವರು ಸಿಹಿ ತಿಂಡಿ ನೀಡಿದರು ಹಾಗೂ ಅಂಗನವಾಡಿ ಸಹಾಯಕಿ ಹಾಜರಿದ್ದರು.

Related posts

ಬೆಳ್ತಂಗಡಿ ಶ್ರೀ ಗುರುದೇವ ಪ್ರ.ದ. ಕಾಲೇಜಿನಲ್ಲಿ ಯೋಗ ದಿನಾಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಬೆಹರಿನ್ ಇಂಡಿಯಾ ಇಂಟರ್ನ್ಯಾಷನಲ್ ಆವಾರ್ಡ್- 2024

Suddi Udaya

ಇಂದಬೆಟ್ಟು ಬಿಜೆಪಿ ಶಕ್ತಿ ಕೇಂದ್ರದ ನೂತನ ಅಧ್ಯಕ್ಷರಾಗಿ ಶ್ರೀಕಾಂತ್ ಎಸ್ ಆಯ್ಕೆ

Suddi Udaya

ಪ್ರಯಾಗ್‌ರಾಜ್ ನಲ್ಲಿ ನಡೆದ ಮಹಾ ಕುಂಭಮೇಳದಲ್ಲಿ ಮಹಾಮಂಡಲೇಶ್ವರರಾಗಿ ಪಟ್ಟಾಭಿಷಿಕ್ತರಾದ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿ

Suddi Udaya

ಬಜಿರೆ: ಕೊರಗಕಲ್ಲು ಶ್ರೀ ಸ್ವಾಮಿ ಕೊರಗಜ್ಜ ಸೇವಾ ಟ್ರಸ್ಟ್ ಬಾಡಾರು ಶ್ರೀರಾಜ ಗುಳಿಗ ದೈವದ ಪುನರ್‌ಪ್ರತಿಷ್ಠೆ, ಕೊರಗಜ್ಜ, ರಾಜಗುಳಿಗ ಕ್ಷೇತ್ರದ ಮೇಲ್ಛಾವಣಿ ಲೋಕಾರ್ಪಣೆ

Suddi Udaya

ಚಾರ್ಮಾಡಿ ವಿಶ್ವ ಹಿಂದೂ ಪರಿಷತ್ ವತಿಯಿಂದ ಸ್ಥಾಪನ ದಿನ ಆಚರಣೆ

Suddi Udaya
error: Content is protected !!