38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್ ಲಾಯಿಲ ಇವರು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.

ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಎಸ್.ಕೆಡಿ.ಆರ್.ಡಿಪಿ ಯೋಜನೆ ಸಂಯೋಜಕರಾದ ಶ್ರೀಮತಿ ಗೀತಾ ಮೇಡಂ, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಮುದ್ದು ಪುಟಾಣಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿಎಸ್ ಯವರು ಸ್ವಾಗತಿಸಿದ್ದ ಕಾರ್ಯಕ್ರಮಕ್ಕೆ ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಣೆ ಮಾಡಿ, ಧನ್ಯವಾದವಿತ್ತರು.


ಕಾರ್ಯಕ್ರಮಕ್ಕೆ ಲಾಯಿಲ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ ( ಕೆ ಡಿ ಪಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಅಕ್ರಮ ತಲವಾರ್ ಮತ್ತು ಬಂದೂಕು ಪತ್ತೆ ಪ್ರಕರಣ: ಮಹೇಶ್ ಶೆಟ್ಟಿ ತಿಮರೋಡಿ ಬಂಧಿಸಲು ಮನೆಗೆ ಹೋದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ : ಹುಂಜದ ಹೊಟ್ಟೆಯೊಳಗಿದ್ದ ಗುಂಡು ಪಿನ್: ಪದಾರ್ಥ ಮಾಡಿ ಊಟ ಮಾಡುವ ವೇಳೆ ಕೈಗೆ ಸಿಕ್ಕಿ ವ್ಯಕ್ತಿ ಪ್ರಾಣಾಪಾಯದಿಂದ ಪಾರು

Suddi Udaya

ಎ 8-17: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ: ಕ್ಷೇತ್ರಕ್ಕೆ ಶ್ರೀಧಾಮ ಮಾಣಿಲ ಶ್ರೀ ಮೋಹನದಾಸ ಸ್ವಾಮೀಜಿ ಭೇಟಿ

Suddi Udaya

ಬೆಳಾಲು ಶ್ರೀ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ “ವೃತ್ತಿ ಮಾರ್ಗದರ್ಶನ” ಕಾರ್ಯಕ್ರಮ

Suddi Udaya

ವಿಶ್ವ ಏಡ್ಸ್ ದಿನ : ಉಜಿರೆ ಶ್ರೀ ಧ.ಮಂ.ಪದವಿಪೂರ್ವ ಕಾಲೇಜಿನಲ್ಲಿ ಜಾಗೃತಿ ಉಪನ್ಯಾಸ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya
error: Content is protected !!