23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ: ಪಡ್ಲಾಡಿ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

ಲಾಯಿಲ : ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಲಾಯಿಲದಲ್ಲಿ 75ನೇ ಗಣರಾಜ್ಯೋತ್ಸವವನ್ನುಸಂಭ್ರಮದಿಂದ ಆಚರಿಸಲಾಯಿತು.

ಶಾಲಾ ಎಸ್.ಡಿ.ಎಮ್.ಸಿ, ನಾಮ ನಿರ್ದೇಶಕರು ಹಾಗೂ ಲಾಯಿಲ ಪಂಚಾಯತ್ ಸದಸ್ಯ ಪ್ರಸಾದ್ , ಮತ್ತು ಶಾಲಾ ಹಳೇ ವಿದ್ಯಾರ್ಥಿ ಶೇಖರ್ ಲಾಯಿಲ ಇವರು ಧ್ವಜಾರೋಹಣವನ್ನು ನೆರವೇರಿಸಿ, ಗಣರಾಜ್ಯೋತ್ಸವದ ಮಹತ್ವ ಮತ್ತು ಸಂವಿಧಾನದ ಬಗ್ಗೆ ಮಾಹಿತಿ ಕೊಟ್ಟರು.

ಹಳೆ ವಿದ್ಯಾರ್ಥಿಗಳಾದ ಅಚ್ಯುತ ಗೌಡ, ಮ್ಯಾಕ್ಸಿಂ, ಎಸ್.ಕೆಡಿ.ಆರ್.ಡಿಪಿ ಯೋಜನೆ ಸಂಯೋಜಕರಾದ ಶ್ರೀಮತಿ ಗೀತಾ ಮೇಡಂ, ಶಾಲಾ ಶಿಕ್ಷಕರು, ಅಡುಗೆ ಸಿಬ್ಬಂದಿಗಳು, ಊರವರು, ಹಾಗೂ ಮುದ್ದು ಪುಟಾಣಿಗಳು ಭಾಗವಹಿಸಿದ್ದರು.

ಶಾಲಾ ಮುಖ್ಯ ಶಿಕ್ಷಕಿ ರಾಜೇಶ್ವರಿ ಬಿಎಸ್ ಯವರು ಸ್ವಾಗತಿಸಿದ್ದ ಕಾರ್ಯಕ್ರಮಕ್ಕೆ ಸಹ ಶಿಕ್ಷಕ ಯೋಗೀಶ್ ಕಾರ್ಯಕ್ರಮ ನಿರೂಪಣೆ ಮಾಡಿ, ಧನ್ಯವಾದವಿತ್ತರು.


ಕಾರ್ಯಕ್ರಮಕ್ಕೆ ಲಾಯಿಲ ನ್ಯಾಯವಾದಿ ನೋಟರಿ ಪಬ್ಲಿಕ್ ಹಾಗೂ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ ಸಮಿತಿ ( ಕೆ ಡಿ ಪಿ ) ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಸದಸ್ಯ ಸಂತೋಷ್ ಕುಮಾರ್ ಸಿಹಿ ತಿಂಡಿ ವ್ಯವಸ್ಥೆಯನ್ನು ಮಾಡಿದರು.

Related posts

ಗೇರುಕಟ್ಟೆ ಸಮೀಪದ ಬಟ್ಟೆಮಾರು ಎಂಬಲ್ಲಿ ಬೈಹುಲ್ಲು ಟ್ರಕ್ ಗೆ ಬೆಂಕಿ ಅವಘಡ

Suddi Udaya

ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿ ಮೂರ್ತಿಯ ಪ್ರತಿಷ್ಠಾ ಮಹೋತ್ಸವದ ನಲ್ವತ್ತೆರಡನೆ ವರ್ಧಂತ್ಯುತ್ಸವ

Suddi Udaya

ಬಳಂಜ: ಬೊಳ್ಳಾಜೆ- ಡೆಂಜೋಲಿ ರಸ್ತೆ ಮದ್ಯೆ ವಿದ್ಯುತ್ ತಂತಿ ಮೇಲೆ ಬಿದ್ದ ಮರವನ್ನು ತೆರವುಗೊಳಿಸಿದ ಸಾರ್ವಜನಿಕರು: ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಬಳಂಜ ಗ್ರಾ‌.ಪಂ ಹಾಗೂ ಅರಣ್ಯ ಇಲಾಖೆಗೆ ಮನವಿ

Suddi Udaya

ಕರಾಟೆ ಚಾಂಪಿಯನ್ ಶಿಪ್ : ಬೆಳ್ತಂಗಡಿಯ ಶ್ರೇಯಸ್ ಕುಮಿಟೆಯಲ್ಲಿ ಪ್ರಥಮ ಸ್ಥಾನ

Suddi Udaya

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಮಕ್ಕಳ ಕುಣಿತ ಭಜನಾ ತಂಡದ ಉದ್ಘಾಟನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾದ ಲಾಯರ್ ಜಗದೀಶ್

Suddi Udaya
error: Content is protected !!