25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಭೇಟಿ

ಕೊಕ್ಕಡ: ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಇಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಪತ್ನಿ ಶ್ರೀಮತಿ ಚೆನ್ನಮ್ಮ ಸಮೇತರಾಗಿ ಆಗಮಿಸಿ ದೇವರ ದರ್ಶನ ಪಡೆದರು.

ಮಾಜಿ ಪ್ರಧಾನಿ ಅವರಿಗೆ ಕ್ಷೇತ್ರ ವತಿಯಿಂದ ವಿಶೇಷವಾಗಿ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾದ ಹರೀಶ್ ರಾವ್ ಮುಂಡ್ರುಪಾಡಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕಳ ಮಲಾರ್ಬೀಡು, ವ್ಯವಸ್ಥಾಪನ ಸಮಿತಿಯ ಸದಸ್ಯರುಗಳಾದ ಪ್ರಶಾಂತ ಪೂವಾಜೆ, ನವೀನ ಕಜೆ, ವಿಠ್ಠಲ ಕುರ್ಲೆ, ಪುರಂದರ ಕಡಿರ, ಕ್ಷೇತ್ರದ ಅರ್ಚಕರು, ಸಿಬ್ಬಂದಿ ವರ್ಗ, ಅಪಾರ ಸಂಖ್ಯೆಯಲ್ಲಿ ಭಕ್ತಾದಿಗಳು, ಹಾಗೂ ಮಾಜಿ ಪ್ರಧಾನಿಯವರ ಅಪಾರ ಭಕ್ತ ಅಭಿಮಾನಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆಯುಧ ಪೂಜೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಲಾಯಿಲ ಗ್ರಾಮೀಣ ಶ್ರೇಷ್ಠತಾ ತರಬೇತಿ ಕೇಂದ್ರದಲ್ಲಿ ಮೆಹಂದಿ ಡಿಸೈನ್ ತರಬೇತಿಯ ಸಮಾರೋಪ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya
error: Content is protected !!