July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.

ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ ರಾಧಾಕೃಷ್ಣ ತಚ್ಚಮೆ ವಹಿಸಿ ಸಂವಿಧಾನ ಶಿಲ್ಪಿ ಅಂಬೇಡ್ಕರವರು ತನ್ನ ಛಲ ಮತ್ತು ಹಠದಿಂದ ಅಧ್ಯಯನ ಮಾಡಿ ಜ್ಞಾನ ಸಂಪಾದನೆ ಮಾಡಿರುವುದರಿಂದ ನಮ್ಮ ರಾಷ್ಟ್ರಕ್ಕೆ ಪರಿಪೂರ್ಣ ಸಂವಿಧಾನ ನೀಡುವಂತಾಯಿತು ಆದುದರಿಂದ ವಿದ್ಯಾರ್ಥಿಗಳು ಜ್ಞಾನ ಸಂಪಾದನೆಗೆ ಅಂಬೇಡ್ಕರವರ ಹಾದಿ ಹಿಡಿದರೆ ಸಂವಿಧಾನಕ್ಕೆ ನೀಡುವ ದೊಡ್ಡ ಗೌರವ ಎಂದರು.

ಮೋಹಾನಂದ ಗಣರಾಜ್ಯೋತ್ಸವದ ಬಗ್ಗೆ ಮಾಹಿತಿ ನೀಡಿದರು.

ಶಿಕ್ಷಕರಾದ ಶ್ರೀಮತಿ ಬೇಬಿ, ಶ್ರೀಮತಿ ದೀಪ್ತಿ ಹೆಗ್ಡೆ ,ಗೀತಾ ಉಡುಪಿ, ಸುಧಾಕರ ಶೆಟ್ಟಿ,ರಾಮಚಂದ್ರ ದೊಡಮನಿ, ಪ್ರವೀಣ್ ಕುಮಾರ್ ಹೆಚ್. ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಾದ ಕು. ಮನೋಜ್ ಮತ್ತು ದನ್ವಿತ್ ಕಾರ್ಯಕ್ರಮ ನಿರೂಪಿಸಿದರು. ಸಂಜನಾ ಸ್ವಾಗತಿಸಿದರು. ನುಜೈರಾ ವಂದಿಸಿದರು.

Related posts

ರಾಷ್ಟ್ರ ಪ್ರಶಸ್ತಿ ವಿಜೇತ, ನಿರ್ದೇಶಕ ಚೇತನ್ ಮುಂಡಾಡಿ ರವರ ಬಹುಭಾಷಾ ಚಿತ್ರಕ್ಕೆ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಭವನದಲ್ಲಿ ಆಡಿಷನ್

Suddi Udaya

ಲಾಯಿಲ: ಗುರಿಂಗಾನ ಸೇತುವೆ ಹಾನಿಗೊಳಗಾಗಿದ್ದು ಸ್ಥಳಕ್ಕೆ ವಿ.ಪ. ಶಾಸಕ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಸೌತಡ್ಕ ಮಹಾಗಣಪತಿ ದೇವಾಲಯದ ಗೋಶಾಲೆಯಲ್ಲಿ ಗೋಪೂಜೆ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya
error: Content is protected !!