38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

ವೇಣೂರು: ವೇಣೂರು ಜುಮಾಆ ಮಸೀದಿಯಲ್ಲಿ 75 ನೇ ಗಣರಾಜೋತ್ಸವನ್ನು ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷರಾದ ಮುಹಮ್ಮದ್ ಕೆರೆಕೋಡಿ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ನಿಝಾರ್ ಸಖಾಫಿ ಉಳ್ಳಾಲ, ಶಬೀರ್ ಸಅದಿ ನೆಕ್ಕಿಲ್ ಹಾಗೂ ರಶೀದ್ ಹನೀಫಿ ಉಜಿರೆ ರವರು ಸಂದೇಶ ಭಾಷಣ ಮಾಡಿದರು. ಕಾಯ೯ದಶಿ೯ಗಳಾದ ಬಶೀರ್, ಖಜಾಂಜಿ ರಫೀಖ್ ಹಾಗೂ ಸವ೯ ಸದಸ್ಯರು ಸೇರಿದಂತೆ ಊರಿನ ಗಣ್ಯರು, ಮದ್ರಸದ ವಿದ್ಯಾಥಿ೯ಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಒಂದೂವರೆ ತಿಂಗಳ ಮಗು ಸಾವು: ಆಸ್ಪತ್ರೆಗೆ ಭೇಟಿ ನೀಡಿದ ಮಾಜಿ ಶಾಸಕ ವಸಂತ ಬಂಗೇರ ಸೂಕ್ತ ತನಿಖೆಗೆ ಒತ್ತಾಯ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಸೌಜನ್ಯ ಕೊಲೆ ಪ್ರಕರಣ: ಮೊಗ್ರು, ಬಂದಾರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

Suddi Udaya

ಮೇ.13: ಸುರತ್ಕಲ್ ಎನ್‌ಐಟಿಕೆಯಲ್ಲಿ ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯ ಎಂಟು ವಿಧಾನ ಸಭಾ ಕ್ಷೇತ್ರಗಳ ಮತ ಎಣಿಕೆ: ಸ್ಟ್ರಾಂಗ್ ರೂಮ್‌ಗೆ ಕೇಂದ್ರೀಯ ಅರೆಸೇನಾ ಪಡೆಯಿಂದ ಬಿಗು ಭದ್ರತೆ

Suddi Udaya

ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವ: ಉಗ್ರಾಣ ಮುಹೂರ್ತ, ಕಾರ್ಯಾಲಯ ಉದ್ಘಾಟನೆ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya
error: Content is protected !!