25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

ವೇಣೂರು: ವೇಣೂರು ಜುಮಾಆ ಮಸೀದಿಯಲ್ಲಿ 75 ನೇ ಗಣರಾಜೋತ್ಸವನ್ನು ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷರಾದ ಮುಹಮ್ಮದ್ ಕೆರೆಕೋಡಿ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ನಿಝಾರ್ ಸಖಾಫಿ ಉಳ್ಳಾಲ, ಶಬೀರ್ ಸಅದಿ ನೆಕ್ಕಿಲ್ ಹಾಗೂ ರಶೀದ್ ಹನೀಫಿ ಉಜಿರೆ ರವರು ಸಂದೇಶ ಭಾಷಣ ಮಾಡಿದರು. ಕಾಯ೯ದಶಿ೯ಗಳಾದ ಬಶೀರ್, ಖಜಾಂಜಿ ರಫೀಖ್ ಹಾಗೂ ಸವ೯ ಸದಸ್ಯರು ಸೇರಿದಂತೆ ಊರಿನ ಗಣ್ಯರು, ಮದ್ರಸದ ವಿದ್ಯಾಥಿ೯ಗಳು ಉಪಸ್ಥಿತರಿದ್ದರು.

Related posts

ಅಪರಿಚಿತ ವ್ಯಕ್ತಿಯ ಮೃತದೇಹದ ಪತ್ತೆ: ವಾರಸುದಾರರು ಧರ್ಮಸ್ಥಳ ಪೊಲೀಸ್ ಠಾಣೆ ಸಂಪರ್ಕಿಸಲು ಮನವಿ

Suddi Udaya

ಬೆಳ್ತಂಗಡಿ ಯುವವಾಹಿನಿಯಿಂದ ‘ತುಳುನಾಡ ತುಡರ ಪರ್ಬ ‘

Suddi Udaya

ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಷನ್ ವೇಣೂರು ವಲಯ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಧರ್ಮಸ್ಥಳ: 26ನೇ ವರ್ಷದ ಭಜನಾ ಕಮ್ಮಟದ 4ನೇ ದಿನದ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮದಲ್ಲಿ ಶವ ಹೂತ ಪ್ರಕರಣ ಎಸ್.ಐ.ಟಿ ಕಚೇರಿ; ಸಹಾಯವಾಣಿ ಆರಂಭ

Suddi Udaya

ಕೊಲೆ ಸಮರ್ಥನಿಯವೂ ಅಲ್ಲ, ಅನುಕರಣೀಯವೂ ಅಲ್ಲ: ರಕ್ಷಿತ್ ಶಿವರಾಂ

Suddi Udaya
error: Content is protected !!