22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ಜುಮಾ ಮಸೀದಿಯಲ್ಲಿ 75ನೇ ಗಣರಾಜೋತ್ಸವ ದಿನಾಚರಣೆ

ವೇಣೂರು: ವೇಣೂರು ಜುಮಾಆ ಮಸೀದಿಯಲ್ಲಿ 75 ನೇ ಗಣರಾಜೋತ್ಸವನ್ನು ಮಸೀದಿಯ ವಠಾರದಲ್ಲಿ ಆಚರಿಸಲಾಯಿತು.

ಮಸೀದಿಯ ಅಧ್ಯಕ್ಷರಾದ ಮುಹಮ್ಮದ್ ಕೆರೆಕೋಡಿ ಧ್ವಜಾರೋಹಣ ಗೈದರು. ಧರ್ಮ ಗುರುಗಳಾದ ನಿಝಾರ್ ಸಖಾಫಿ ಉಳ್ಳಾಲ, ಶಬೀರ್ ಸಅದಿ ನೆಕ್ಕಿಲ್ ಹಾಗೂ ರಶೀದ್ ಹನೀಫಿ ಉಜಿರೆ ರವರು ಸಂದೇಶ ಭಾಷಣ ಮಾಡಿದರು. ಕಾಯ೯ದಶಿ೯ಗಳಾದ ಬಶೀರ್, ಖಜಾಂಜಿ ರಫೀಖ್ ಹಾಗೂ ಸವ೯ ಸದಸ್ಯರು ಸೇರಿದಂತೆ ಊರಿನ ಗಣ್ಯರು, ಮದ್ರಸದ ವಿದ್ಯಾಥಿ೯ಗಳು ಉಪಸ್ಥಿತರಿದ್ದರು.

Related posts

ಪುತ್ತೂರು ಮುಳಿಯ ಗೋಲ್ಡ್ & ಡೈಮಂಡ್ಸ್ ಮಳಿಗೆ ಲೋಕಾರ್ಪಣೆ

Suddi Udaya

ಡಾ|| ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಸುದ್ದಿ ಉದಯ ವಾರಪತ್ರಿಕೆಯಿಂದ ವಿಶೇಷ ಪುರವಾಣಿ

Suddi Udaya

ನಾಲ್ಕೂರು ಬಿಜೆಪಿ ಯುವಮೋರ್ಚಾ ಅಧ್ಯಕ್ಷರಾಗಿ ಪ್ರಣಾಮ್ ಶೆಟ್ಟಿ, ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ

Suddi Udaya

ಮುಂಡಾಜೆ ಶ್ರೀ ಪರಶುರಾಮ ಭಜನಾ ಸಂಘದಿಂದ ಕೊಡ್ಯಡ್ಕ ಹೊಸನಾಡು ಕ್ಷೇತ್ರದಲ್ಲಿ ಭಜನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಭಾರತೀಯ ಮಜ್ದೂರ್ ಸಂಘ ಇದರ ತಾಲೂಕು ಸಮಿತಿ ಹಾಗೂ ಗ್ರಾಮ ಸಮಿತಿಯ ಸಭೆ

Suddi Udaya

ಇಂದಬೆಟ್ಟು ಗ್ರಾಮ ಪಂಚಾಯತ್ ನ ಗ್ರಾಮ ಸಭೆ

Suddi Udaya
error: Content is protected !!