23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ಕೆ ಗಂಗಾಧರ ಗೌಡರವರ ನೂತನ ಕಛೇರಿ ಉದ್ಘಾಟನೆ

Suddi Udaya

ಪಕ್ಷೇತರ ಅಭ್ಯರ್ಥಿಯಾಗಿ ಸುಬ್ರಹ್ಮಣ್ಯ ಭಟ್ ನಾಮಪತ್ರ ಸಲ್ಲಿಕೆ

Suddi Udaya

ಸುಲ್ಕೇರಿ: ನರೇಗಾ ಯೋಜನೆಯಡಿ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಮಧ್ಯಂತರ ಸಮ್ಮೇಳನದ ಪ್ರಯುಕ್ತ ಅಭಿನಂದನಾ ಕಾರ್ಯಕ್ರಮ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಖೋಟಾ ನೋಟು ಸಂಗ್ರಹಿಸಿಟ್ಟಿದ್ದ ಇಬ್ಬರ ಬಂಧನ

Suddi Udaya
error: Content is protected !!