23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ರಾಷ್ಟ್ರೀಯ ಲೋಕ ಅದಾಲತ್

Suddi Udaya

ನಾವೂರು ಸರಕಾರಿ ಪ್ರೌಢ ಶಾಲಾ ಮಂತ್ರಿ ಮಂಡಲ ರಚನೆ

Suddi Udaya

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಸಹಕಾರಿ ಕ್ಷೇತ್ರದ ಧುರೀಣರಿಗೆ ಬೆಳ್ತಂಗಡಿ ಸಿಎ ಬ್ಯಾಂಕ್‌ನ ಹಾರ್ದಿಕ ಶುಭಾಶಯ

Suddi Udaya

ಇತಿಹಾಸ ಪ್ರಸಿದ್ಧ ಶ್ರೀ ಸತ್ಯದೇವತಾ ಕಲ್ಲುರ್ಟಿ ದೈವಸ್ಥಾನ ಅಳದಂಗಡಿ, ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆ 20ನೇ ವಷ೯ದ ಗ್ರಾಮೀಣ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ, ರ್ಯಾಂಕ್ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ, ಯೋಧರಿಗೆ ಗೌರವಾರ್ಪಣೆ

Suddi Udaya

ತುಳುವೆರೆ ಪಕ್ಷದ ಅಭ್ಯರ್ಥಿ ಶೈಲೇಶ್ ಆರ್. ಜೆ. ಮತದಾನ

Suddi Udaya
error: Content is protected !!