22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ.15 ರಿಂದ 22: ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧರ್ಮಸ್ಥಳ ಹೇಮಾವತಿ ವೀ. ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

ಉರುವಾಲು :ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಫೆ.15 ರಿಂದ 22 ರವರಗೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆಯವರಿಂದ ಜ.26 ರಂದು ಬಿಡುಗಡೆಗೊಳಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೋಕ್ತೇಸರರು ಯೋಗೀಶ್ ಪೂಜಾರಿ ಕಡ್ತಿಲ, ಜೀರ್ಣೋದ್ಧಾರ ಸಮಿತಿ ಗೌರವಾಧ್ಯಕ್ಷ ಡಾ| ಶ್ರೀ ಕೃಷ್ಣರಾಜ ಉರುವಾಲು, ಅಧ್ಯಕ್ಷ ದಾಸಪ್ಪ ಗೌಡ, ಕಾರ್ಯದರ್ಶಿ ಸುನೀಲ್ ಅಣಾವು, ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕಡ್ತಿಲ, ಕಾರ್ಯದರ್ಶಿ ವಿಜಯ ಕುಮಾರ್ ಕಲ್ಲಳಿಕೆ, ಕೋಶಾಧಿಕಾರಿ ಉದಯ ಕಾಳಿಂಜ, ಬ್ರಹ್ಮಕಲಶೋತ್ಸವ ಸಮಿತಿ, ಜೀರ್ಣೋದ್ಧಾರ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

Related posts

ಕಾಂಗ್ರೆಸ್ ಗ್ಯಾರಂಟಿ ಯೋಜನೆಯನ್ನು ಟೀಕಿಸಲು ನೈತಿಕತೆಯಿಲ್ಲ : ಸಂದೀಪ್ ಎಸ್ ನೀರಲ್ಕೆ ಅರ್ವ

Suddi Udaya

ಬೆಳ್ತಂಗಡಿ: ಎಂ.ಎಸ್.ಡಬ್ಲ್ಯೂ ಕೌನ್ಸಿಲರ್ ನಾವೂರು ಗ್ರಾಮದ ಕಾರಿಂಜ ಸುಮಿತ್ರಾ ನಿಧನ

Suddi Udaya

ಶಿಬಾಜೆ: ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಯುವತಿಯ ಮನೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya

ತೆಕ್ಕಾರು: ಬಾಜಾರು ಓಂ ರಾಮ್ ಫ್ರೆಂಡ್ಸ್ ಆಶ್ರಯದಲ್ಲಿ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 30ನೇ ವರ್ಷದ ಜ್ಞಾನ ದರ್ಶಿನಿ ಮತ್ತು ಜ್ಞಾನ ವರ್ಷಿಣಿ ನೈತಿಕ ಮೌಲ್ಯಧಾರಿತ ಪುಸ್ತಕ ಲೋಕಾರ್ಪಣೆ,ಅಂಚೆ-ಕುಂಚ ವಿಜೇತರಿಗೆ ಪುರಸ್ಕಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಎನ್‌ಎಸ್‌ಎಸ್ ಸ್ವಯಂಸೇವಕರಿಗೆ ಪ್ರಶಿಕ್ಷಣ ಕಾರ್ಯಾಗಾರ

Suddi Udaya
error: Content is protected !!