27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

ಕಳೆಂಜ: ಇಲ್ಲಿಯ ಶಿಬರಾಜೆಪಾದೆ ಕ್ರೀಡಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು.

ಗ್ರಾ. ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಇದರ ಅಧ್ಯಕ್ಷ ಪಿ.ಟಿ ಸೆಬಾಷ್ಟಿನ್ ಧ್ವಜಾರೋಹಣವನ್ನು ನೆರವೇರಿಸಿದರು.

ಶಿಬರಾಜೆ ಅಂಗನವಾಡಿಯ ಮಕ್ಕಳಿಗೆ ಶ್ರೀ ಸದಾಶಿವೇಶ್ವರ ದೇವಸ್ಥಾನದ ಅಧ್ಯಕ್ಷ ಕೆ. ಶ್ರೀಧರ್ ರಾವ್ ಬಹುಮಾನ ವಿತರಿಸಿದರು.

ಈ ಸಂದರ್ಭದಲ್ಲಿ ಶಿಬರಾಜೆ ಅಂಗನವಾಡಿಯ ಬಾಲವಿಕಾಸ ಸಮಿತಿಯ ಅಧ್ಯಕ್ಷ ಪ್ರತಿಮ ನಾರಾಯಣ, ಜೆಸಿಐ ಕಾರ್ಯದರ್ಶಿ ಅಕ್ಷತ್ ರೈ, ಕಳೆಂಜ ಗ್ರಾ.ಪಂ. ಮಾಜಿ ಅಧ್ಯಕ್ಷ ಟಿ.ಎಸ್. ನಿತ್ಯಾನಂದ ರೈ, ಕಳೆಂಜ ಗ್ರಾ.ಪಂ. ಸಿಬ್ಬಂದಿ ರಾಜೇಶ್ ಶೆಟ್ಟಿ, ಜೆಜೆಸಿ ಅಧ್ಯಕ್ಷ ಹರ್ಷಿತ್ ಗೌಡ, ನಿಡ್ಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ಬಾಲಕೃಷ್ಣ ದೇವಾಡಿಗ, ನಿಡ್ಲೆ ಗ್ರಾ.ಪಂ. ಸಿಬ್ಬಂದಿ ಮಮತ ಮಂಜುನಾಥ್, ಪ್ರಗತಿಪರ ಕೃಷಿಕ ಬಾಬು ಗೌಡ, ಜೆಸಿಐನ ಖಜಾಂಜಿ ವಿದ್ಯೇಂದ್ರ ಉಪಸ್ಥಿತರಿದ್ದರು.

ಮಹಿಳಾ ಜೇಸಿ ಅಧ್ಯಕ್ಷೆ ಶೋಭಾ ಪಿ. ಪ್ರಸ್ತಾವಿಕವಾಗಿ ಮಾತನಾಡಿದರು. ಜೆಸಿಐ ಕೊಕ್ಕಡ ಕಪಿಲ ಇದರ ಅಧ್ಯಕ್ಷ ಸಂತೋಷ್ ಜೈನ್ ಸ್ವಾಗತಿಸಿದರು. ಶಿಬರಾಜೆ ಪಾದೆ ಅಂಗನವಾಡಿ ಕಾರ್ಯಕರ್ತೆ ಪ್ರಿಯಾ ಜೆ. ಅಮಿನ್ ವಂದಿಸಿದರು.

Related posts

ಪುರುಷರ ನೆಟ್ ಬಾಲ್ ಚಾಂಪಿಯನ್ ಶಿಪ್ ಪಂದ್ಯಾಟ: ಮಂಗಳೂರು ವಿಶ್ವವಿದ್ಯಾನಿಲಯ ತಂಡ ಚಾಂಪಿಯನ್

Suddi Udaya

ಡಾ. ಮನಮೋಹನ್ ಸಿಂಗ್ ಅವರ ಸಾಧನೆ, ಕೊಡುಗೆಗಳು ದೇಶಕ್ಕೆ ಎಂದಿಗೂ ಅಜರಾಮರ: ರಕ್ಷಿತ್ ಶಿವರಾಂ

Suddi Udaya

ಡಿ.7: ಪುದುವೆಟ್ಟುವಿನಲ್ಲಿ ಬಾಯಿತ್ಯಾರು ವೆಲ್ಡಿಂಗ್ & ಹಾರ್ಡ್‌ವೇ‌ರ್ ಸಂಸ್ಥೆ ಶುಭಾರಂಭ

Suddi Udaya

ಬೆಳಾಲು ಡಿ.ಪಿ ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ವಲಯ ಮಟ್ಟದ ಪುರುಷರ ಹಾಗೂ ಮಹಿಳೆಯರ ಹಗ್ಗಜಗ್ಗಾಟ ಕಾರ್ಯಕ್ರಮ

Suddi Udaya

ಶ್ರೀ ಮಹಾಗಣಪತಿ ಇಂಗ್ಲಿಷ್ ಮೀಡಿಯಂ ಸ್ಕೂಲ್ ಸೌತಡ್ಕದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ

Suddi Udaya

ಕಳೆಂಜ: ನರೇಗಾ ಯೋಜನೆಯ ಕೂಲಿಕಾರರಿಗೆ ಆರೋಗ್ಯ ತಪಾಸಣೆ

Suddi Udaya
error: Content is protected !!