25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

ಪಟ್ರಮೆ: ಪಟ್ಟೂರಿನ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ 75ನೇ ಗಣರಾಜ್ಯೋತ್ಸವ ದಿನವನ್ನು ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಸುವುದರೊಂದಿಗೆ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅಭ್ಯಾಗತರಾಗಿ ಆಗಮಿಸಿದ ಶ್ರೀರಾಮ ವಿದ್ಯಾಸಂಸ್ಥೆಯ ಮಾತೃಭಾರತಿ ಸಮಿತಿಯ ಕಾರ್ಯದರ್ಶಿಯಾಗಿರುವ ಶ್ರೀಮತಿ ವಿನಂತಿನಿ ದೀಪ ಬೆಳಗಿಸಿ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರೊಂದಿಗೆ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಗಣರಾಜ್ಯೋತ್ಸವ ದಿನದ ಆಚರಣೆಯ ಹಿನ್ನೆಲೆ, ಮಹತ್ವ ಹಾಗೂ ಭಾರತದ ಸಂವಿಧಾನ ರಚನೆಯಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ್ ಅವರ ಕೊಡುಗೆಯ ಬಗ್ಗೆ ಶಾಲೆಯ ಮುಖ್ಯೋಪಾಧ್ಯಾಯರಾದ ಚಂದ್ರಶೇಖರ್ ಶೇಟ್ ತಿಳಿಸಿಕೊಟ್ಟರು. ಶಾಲೆಯ ಅಧ್ಯಾಪಕರು ಹಾಗೂ ಹಿರಿಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕುಂಬಾರರ ಸೇವಾ ಸಂಘದಿಂದ ರಾಜೀವ್ ಬಿ.ಎಚ್ ರವರಿಗೆ “ಕಲಾರತ್ನ” ಪ್ರಶಸ್ತಿ

Suddi Udaya

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್ ನ ಆಡಳಿತ ಮಂಡಳಿ ವಜಾ ಆದೇಶಕ್ಕೆ ರಾಜ್ಯ ಹೈಕೋರ್ಟ್ ನಿಂದ ತಡೆ: ಯಥಾಸ್ಥಿತಿ ಕಾಪಾಡುವಂತೆ ಆದೇಶ

Suddi Udaya

ಪದ್ಮುಂಜ: 12 ಗಂಟೆಗಳ ಮ್ಯಾರಥಾನ್ ಯೋಗ ತರಬೇತಿ ಶಿಬಿರ ಉದ್ಘಾಟನೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ತನ್ವೀರ್ ಅಹಮದ್ ಉಲ್ಲಾ ಭೇಟಿ

Suddi Udaya

ತಂದೆ -ತಾಯಿ ಕಳೆದುಕೊಂಡ ಬಾಲಕಿಯ ಶಿಕ್ಷಣ ಮತ್ತು ಪುನರ್ವಸತಿಗೆ ವ್ಯವಸ್ಥೆ ಮಾಡಿದ ನಿಡ್ಲೆ ಗ್ರಾಮ ಪಂಚಾಯತ್

Suddi Udaya
error: Content is protected !!